ಪುತ್ತೂರಿನ ದರ್ಬೆಯ ಮುಖ್ಯರಸ್ತೆಯಲ್ಲಿರುವ ಪ್ರೀತಿ ಆರ್ಕೇಡ್ನ 2ನೇ ಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ‘ದಿ ಮೈಂಡ್ ಬಾಡಿ ಸ್ಪೇಸ್ʼ ಫಿಸಿಯೋಥೆರಪಿ ಕ್ಲಿನಿಕ್ ಮಾರ್ಚ್ 7ರಂದು (ಶನಿವಾರ) ಬೆಳಿಗ್ಗೆ 11:30ಕ್ಕೆ ಶುಭಾರಂಭಗೊಳ್ಳಲಿದೆ. ಈ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ವಿಧಾನಸಭಾ...
ಬೆಂಗಳೂರು: ರಾಜ್ಯದ 66 ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ(ಆರ್ಟಿಒ) ಜಿಯೊ ಫೆನ್ಸಿಂಗ್ ಆಧಾರಿತ ಎಂ–ವಾಹನ್ ಫಿಟ್ನೆಸ್ ಮೊಬೈಲ್ ಅಪ್ಲಿಕೇಷನ್ ಅನುಷ್ಠಾನಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ರಾಜ್ಯದಲ್ಲಿ ಚಾಲ್ತಿಯಲ್ಲಿರುವ ವಾಣಿಜ್ಯ ಸಾರಿಗೆ ವಾಹನಗಳ ಸದೃಢ ಪ್ರಮಾಣಪತ್ರ...
ಬೆಂಗಳೂರು: ಅಡುಗೆ ಮಾಡುವ ವಿಚಾರದಲ್ಲಿ ನಡೆದ ಕಲಹದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಅಬ್ಬಿಗೆರೆ ಪ್ರದೇಶದಲ್ಲಿ ನಡೆದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ...
ನಾಗರಕರ್ನೂಲ್: ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಪ್ರಥಮ ಪಿಯುಸಿ (ಇಂಟರ್ ಮೀಡಿಯಟ್) ಪರೀಕ್ಷೆ ಬರೆದ ಕೆಲವೇ ಗಂಟೆಗಳಲ್ಲಿ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾರ್ವಜನಿಕ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ...
ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ಸ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಭಾರತ ಫೈನಲ್ಸ್ ಗೆ ಪ್ರವೇಶಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡದ ವಿರುದ್ಧ ಭಾರತ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಮಂಡನೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಕರ್ನಾಟಕ ಸರ್ಕಾರದ 2026 – 2027ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ.5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು....
ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು...
ಪುತ್ತೂರು: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪ್ರಕರಣದ ದೂರುದಾರರಾದ ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಅವರು ದಿನಾಂಕ 02-03-2026 ರಂದು ಮಧ್ಯಾಹ್ನ ಪುತ್ತೂರಿನಿಂದ ಕೂರ್ನಡ್ಕಕ್ಕೆ...
ಪುತ್ತೂರು: ಕರ್ತವ್ಯದಿಂದ ವಜಾಗೊಳಿಸುವ ಆದೇಶವನ್ನು ಹಿಂಪಡೆದುಕೊಳ್ಳುವಂತೆ ಹಾಗೂ ನ್ಯಾಯ ದೊರಕಿಸಿಕೊಡುವಂತೆ ಜಿಲ್ಲೆಯ 6 ತಾಲೂಕುಗಳ ಆಶಾ ಕಾರ್ಯಕರ್ತೆಯರು ಶಾಸಕ ಅಶೋಕ್ ರೈ ಅವರ ಬಳಿ ಬಂದು ಮನವಿ ನೀಡಿದರು. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ,ಸುಳ್ಯ,ಕಡಬ, ಮಂಗಳೂರು ತಾಲೂಕಿನ...