ಪುತ್ತೂರು: ಪುತ್ತೂರಿನ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಕಾಮಗಾರಿ ವಿಚಾರದಲ್ಲಿ ವೇಗತೆ ಹೆಚ್ಚಿಸುವುದು ಮತ್ತು 45 ದಿನದೊಳಗೆ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಆರ್ಥಿಕ ಇಲಾಖೆಯ...
ಚಿನ್ನಾಭರಣ ಹೂಡಿಕೆಯ ಉಳಿತಾಯದ ಜೊತೆಗೆ ಬೋನಸ್ ಪುತ್ತೂರು: ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ನ ಸ್ವರ್ಣಧಾರ ಎಂಬ ಚಿನ್ನಾಭರಣದ ಉಳಿತಾಯ ಯೋಜನೆಯನ್ನು ಗುರವಾರದಂದು (ಮೇ.22) ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪುತ್ತೂರಿನ ಲಕ್ಷ್ಮೀ ಹೊಟೇಲ್ ಮಾಲಕರ ಸೊಸೆ ಹಾಗೂ...
ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ...
ಪುತ್ತೂರಿನ ನರಿಮೊಗರು ಬಿಂದು ಸಂಸ್ಥೆಯ ಮಾಲಕರಾದ ಸತ್ಯಶಂಕರ್ ಅವರ 60 ನೇ ಹುಟ್ಟು ಹಬ್ಬ ಆಚರಣೆಯಲ್ಲಿ ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಪುತ್ತೂರಿನ ನರಿಮೊಗರಿನಲ್ಲಿರುವ ರಮಣೀಯ ಎಸ್ಜಿ ಫಾರ್ಮ್ನಲ್ಲಿ ಅದ್ಧೂರಿಯಾಗಿ ಜರುಗಿತು. ಒಂದು ‘ಬಿಂದು’ವಿನಿಂದ...
ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ದಿಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 59 ರನ್ಗಳ ಭರ್ಜರಿ ಗೆಲುವು ಸಾಧಿಸಿ, 16 ಅಂಕದೊಂದಿಗೆ 4ನೇ ತಂಡವಾಗಿ ಪ್ಲೇ ಆಫ್ಗೆ ಪ್ರವೇಶಿಸಿದೆ. ಟಾಸ್ ಸೋತು ಬ್ಯಾಟಿಂಗ್...
ದೀಪಿಕಾ ಪಡುಕೋಣೆ, ಭಾರತೀಯ ಚಿತ್ರರಂಗದಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ಪ್ರಾಬಲ್ಯ ಹೊಂದಿರುವ ಪ್ರತಿಭಾವಂತ ನಟಿ, ಚಿತ್ರ ನಿರ್ಮಾಪಕಿ ಮತ್ತು ಉದ್ಯಮಿ. 2025ರ ಇತ್ತೀಚಿನ ಮಾಹಿತಿಯಂತೆ, ಅವರು ಭಾರತದ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯಾಗಿದ್ದಾರೆ....
ಪುತ್ತೂರು :ಪುತ್ತೂರು : ವರ್ಷಿಣಿ ಎಸ್ ಆಳ್ವ,ಉದ್ಯಮಿ (ಶಿವರಾಮ ಆಳ್ವ ಹಾಗೂ ಸೀಮಾ ಎಸ್. ಆಳ್ವರವರ ಪುತ್ರಿ) 20224-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 593/600 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಎಂಟನೇ ರ್ಯಾಂಕ್ ಗಳಿಸಿದ ಅಂಬಿಕಾ...
ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ. ಎ ಸಲೀಂ ಅವರು ಸದ್ಯ...
ನೆಲ್ಯಾಡಿ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಗ್ರಾಮದ ಕೊಡ್ಯಕಲ್ ಎಂಬಲ್ಲಿ ಮೇ 21 ರಂದು ಸಂಜೆ 4.30ಕ್ಕೆ ನಡೆದಿದೆ....
ಪುತ್ತೂರು :ಕಾಂಗ್ರೆಸ್ ನ ಹಿರಿಯ ನಾಯಕರಾದ, ಮಾಜಿ ಪುರಸಭಾ ಸದಸ್ಯರಾದ, ಬಪ್ಪಲಿಗೆ ಬಿ ಎ ರೆಹಮಾನ್ ರವರು ಇಂದು ಮಧ್ಯಾಹ್ನ ದಿವಂಗತರಾಗಿದ್ದು ಅವರ ಪಾರ್ಥಿವ ಶರೀರವನ್ನು ನಾಲ್ಕು 4ಗಂಟೆಗೆ ಬಪ್ಪಳಿಗೆ ಮಸೀದಿಗೆ ತರಲಾಗುತ್ತಿದ್ದು ನಂತರ ಬನ್ನೂರಿನಲ್ಲಿರುವ...