ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಕರ್ನಾಟಕ ಬಂದ್ ಹಿನ್ನೆಲೆ ಮಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ- ಜಿಲ್ಲಾಧಿಕಾರಿ

Published

on

ಮಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದು, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ಈ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ.

 

ದಕ್ಷಿಣ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮುಲ್ಫ್ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement