ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಮಂಗಳೂರು : ಕಂಬಳ ಕೋಣದ ಯಜಮಾನರುಗಳ ಸಭೆ

Published

on

ಮಂಗಳೂರು : ಬೆಂಗಳೂರು ಕಂಬಳ ಸಮಿತಿ ಮತ್ತು ಜಿಲ್ಲಾ ಕಂಬಳ ಸಮಿತಿಯ ಆಶ್ರಯದಲ್ಲಿ ಕಂಬಳ ಕೋಣದ ಯಜಮಾನರುಗಳ ಸಭೆ ಸೆ.30ರಂದು ಮಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್ ನಲ್ಲಿ ನಡೆಯಿತು.

 

ಶಾಸಕರು, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು…

Continue Reading
Click to comment

Leave a Reply

Your email address will not be published. Required fields are marked *

Advertisement