ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
9 months agoon
By
Akkare Newsಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಬಡಿದು ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.
ಪೆರುವಾಡಿನ ಶಂಶೀನಾ (36) ಮೃತ ಪಟ್ಟವರು.
ಪೇಟೆಗೆ ಬಂದು ಸಾಮಾಗ್ರಿ ಖರೀದಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.