ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಪುತ್ತೂರು: ಈಜಲು ತೆರಳಿದ್ದ ಬಾಲಕ ನಾಪತ್ತೆ, ಹೊಳೆಯಲ್ಲಿ ಹುಡುಕಾಟ

Published

on

ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

 

 

ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17ವ) ಗೆಳೆಯರ ಜೊತೆಗೂಡಿ ಅ . 15ರಂದು ಸಂಜೆ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿನ ಹೊಳೆಗೆ ತೆರಳಿದ್ದು ಈಜುವ ವೇಳೆ ಬಾಲಕ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಹುಡುಕಾಟ ನಡೆಸುತ್ತಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version