ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಚೆಲ್ಯಡ್ಕ ಸೇತುವೆ ದುರಸ್ತಿ, ಬದಲಿ ಮಾರ್ಗದ ವ್ಯವಸ್ಥೆ: ಲೋಕೋಪಯೋಗಿ ಇಲಾಖೆ ಸೂಚನೆ

Published

on

ಪುತ್ತೂರು :  ಚೆಲ್ಯಡ್ಕ ಮುಳುಗು ಸೇತುವೆಯ ಅಪ್ರೋಚ್‌ ಸ್ಲ್ಯಾಬ್ ಕುಸಿದು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಬೇಕಾಗಿರುವುದರಿಂದ ಅ.27 ರಿಂದ ನ. 6ರ ವರೆಗೆ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ.

ಆರ್ಯಾಪು ಗ್ರಾಮದ ಒಳತ್ತಡ್ಕ-ದೇವಸ್ಯದಿಂದ ಬೆಟ್ಟಂಪಾಡಿ-ಪಾಣಾಜೆ ಮೂಲಕ ಕೇರಳ ಪ್ರವೇಶಿಸುವ ವಾಹನಗಳು ಬದಲಿ ರಸ್ತೆಯಾಗಿ ದೇವಸ್ಯ- ಬೈರೋಡಿ-ಕಾಪಿಕಾಡು-ಕೈಕಾರ ಮಾರ್ಗವಾಗಿ ವಾಹನಗಳು ಚಲಿಸುವಂತೆ ಸೂಚನೆ ನೀಡಲಾಗಿದೆ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version