ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಕೊಟ್ಟಿಗೆಯಲ್ಲಿ ಗೋಣಿಯಲ್ಲಿ ತುಂಬಿಸಿಟ್ಟ ಅಡಿಕೆಗೆ ಕಣ್ಣಕಿದ ಕತರ್ನಾಕ್ ಕಳ್ಳ

Published

on

ಬಡಗನ್ನೂರು : ಬಡಗನ್ನೂರು ಗ್ರಾಮದ ಕೊಯಿಲ ನಿವಾಸಿ ನವೀನ್ ಕುಮಾರ್ ರೈ ಎಂಬವರ ಹಳೆಯ ಮನೆಯ ಸಮೀಪದ ಕೊಟ್ಟಿಗೆಯ ಅಟ್ಟದಲ್ಲಿ ಗೋಣಿಯಲ್ಲಿ ತುಂಬಿಸಿಟ್ಟಿದ್ದ ಸುಲಿದ ಸುಮಾರು 460 ಕೆಜಿ ಅಡಿಕೆ ಕಳವಾಗಿರುವ ಘಟನೆ ಬೆಳಕಿಗೆ ಬಂದಿದೆ.

 

ನವೀನ್ ಅವರು ನೀಡಿದ ದೂರಿನಂತೆ ಕಳವಾದ ಅಡಿಕೆಯ ಅಂದಾಜು ಮೌಲ್ಯ ರೂ. 1.2 ಲಕ್ಷ ಆಗಿದೆ ಎಂದು ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Advertisement