ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಹತ್ಯೆಗೊಳಗಾದ ಅಕ್ಷಯ್ ಕಲ್ಲೇಗ ಶವಯಾತ್ರೆಗೆ ಅಡ್ಡಿಪಡಿಸಿದ ಪೊಲೀಸರು

Published

on

 

ಪುತ್ತೂರು : ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಪುತ್ತೂರಿನ ನೆಹರುನಗರದಲ್ಲಿ ನಿನ್ನೆ(ನ.06) ತಡರಾತ್ರಿ ದುಷ್ಕರ್ಮಿಗಳ ಕೈಯಲ್ಲಿ ಹತ್ಯೆಯಾಗಿದ್ದಾರೆ. ಇಂದು ಅಕ್ಷಯ್ ಕಲ್ಲೇಗ ಶವಯಾತ್ರೆಗೆ ಪೊಲೀಸರು ಅಡ್ಡಿಪಡಿಸಿದ ಘಟನೆ ನಡೆದಿದೆ. ಪುತ್ತೂರಿನ ಕಬಕ ವೃತ್ತದಿಂದ ನಗರದ ಶೇವಿರೆಯಲ್ಲಿರುವ ಮನೆವರೆಗೆ ಶವಯಾತ್ರೆಗೆ ಯುವಕರು ಸಿದ್ಧತೆ ಮಾಡಿಕೊಂಡಿದ್ದರು. ಈ ವೇಳೆ ಶವಯಾತ್ರೆ ಮಾಡದಂತೆ ಪೊಲೀಸರು ತಡೆಯೊಡ್ಡಿದ್ದಾರೆ.ಹಾಗಾಗಿ ಪೊಲೀಸರು ಹಾಗೂ ಯುವಕರ ಮಡುವೆ ಮಾತಿನ ಚಕಮಕಿ ನಡೆದಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version