Connect with us

ದಕ್ಷಿಣ ಕನ್ನಡ

ಅಳಿಕೆ ಗ್ರಾಪಂ ನೂತನ ಸಂಜೀವಿನಿ ಕಟ್ಟಡ ಉದ್ಘಾಟನೆ

Published

on

 

ಪುತ್ತೂರು: ಅಳಿಕೆ ಗ್ರಾಪಂ ವತಿಯಿಂದ ಉದ್ಯೊಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಸಂಜೀವಿನಿ ಕಟ್ಟಡದ ಉದ್ಘಾಟನಾ ಸಮಾರಂಭವು ಹಾಗೂ ಸ್ವಚ್ಚತಾ ವಾಹನದ ಚಾಲನಾ ಕಾರ್ಯಕ್ರಮ ನ.7 ರಂದು ನಡೆಯಿತು.

 

ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಣ ಪದ್ಮನಾಭ ಪೂಜಾರಿ, ಶಾಸಕರಾದ ಅಶೋಕ್ ರೈ,ಸತ್ಯಸಾಯಿ ಲೋಕಸೇವಾ ಟ್ರಸ್ಟಿನ ಕಾರ್ಯದರ್ಶಿಗಳಾದ ಚಂದ್ರಶೇಖರ ಭಟ್ , ಬಂಟ್ವಾಳ ತಾಲೂಕು ಇ ಒ ಮಹೇಶ್ ಕುಮಾರ್,ಉದ್ಯೋಗ ಖಾತರಿ ನಿರ್ದೆಶಕ ದಿನೇಶ್, ಒಕ್ಕೂಟದ ಮೇಲ್ವಿಚಾರಕಿ ಕುಸುಮ, ಗ್ರಾಪಂ ಉಪಾಧ್ಯಕ್ಷೆ ಭಾಗೀರಿ, ಪಿಡಿಒ ದನಂಜಯ, ಗ್ರಾಪಂ ಸದಸ್ಯರುಗಳು ಉಪಸ್ಥಿತರಿದ್ದರು.

ಗ್ರಾಪಂ ಸದಸ್ಯರಾದ ಕಾನ ಈಶ್ವರ ಭಟ್ ಸ್ವಾಗತಿಸಿದರು.

FacebookWhatsAppXEmailCopy LinkPinterestTwitterLinkedInMessengerTelegramPrintThreads
Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version