ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ವಿಟ್ಲ‌ಮುಡ್ನೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ, ಶಾಸಕರಿಗೆ ಸನ್ಮಾನ 

Published

on

 

ವಿಟ್ಲ :   ಮುಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ರವರಿಗೆ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ.ರಾಜಾರಾಂ‌ ಕೆ ಬಿ ,ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷ ಪ್ರವೀಣ್ ಚಂದ್ರ ಆಲ್ವ, ಜಿಲ್ಲಾ ಕಾಂಗ್ರೆಸ್ ಪ್ರ.ಕಾರ್ದರ್ಶಿ ಉಮಾನಾಥ್ ಶೆಟ್ಟಿ, ವಿಟ್ಲ ಬ್ಲಾಕ್ ಹಿಂದುಳಿದ ವರ್ಗ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ದೇಜಪ್ಪ ಪೂಜಾರಿ, ಶ್ರೀಧರ್ ಶೆಟ್ಟಿ ಗುಡ್ಯ, ಜಯಕರ ಶೆಟ್ಟಿಮರ್ವಾಳ, ವಿಟ್ಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ವಲಯ ಕಾಂಗ್ರೆಸ್ ಅಧ್ಯಕ್ಷ ಸುಶಾಂತ್ ಶೆಟ್ಟಿ ಕಂಬಳಬೆಟ್ಟು, ಮೋಹನ್ ಪುಣಚ,ಇಸ್ಮಾಯಿಲ್ ನಾಟೆಕಲ್ಲು, ಪ್ರತಿಭಾ ಶೆಟ್ಟಿ,ಉಗ್ಗಪ್ಪ ಶೆಟ್ಟಿ ಮೊದಲಾದವರು ವೇದಿಕೆಯಲ್ಲಿ ಇದ್ದರು. ಅಕ್ರಮಸಕ್ರಮ‌ಸಮಿತಿ ಸದಸ್ಯ ರಾಮಣ್ಣ ಪಿಲಿಂಜ ಸ್ವಾಗತಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version