ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಬೆಂಗಳೂರು ಕಂಬಳ: ಪೂರ್ವಭಾವಿ ಸಭೆ, ಸಿದ್ದತೆಗಳ ಬಗ್ಗೆ ಚರ್ಚೆ

Published

on

 

ಬೆಂಗಳೂರು: ನ.24 ಮತ್ತು 25 ರಂದು ನಡೆಯಲಿರುವ ಬೆಂಗಳೂರು ಕಂಬಳದ ಅರಮನೆ‌ ಮೈದಾನದಲ್ಲಿ ಪೂರ್ವಭಾವಿ ಸಭೆ‌ಯು ಕಂಬಳ ಸಮಿತಿ ಅಧ್ಯಕ್ಷರೂ ಪುತ್ತೂರು ಶಾಸಕರೂ ಅಶೋಕ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಬೆಂಗಳೂರು‌‌‌ ಕಂಬಳ‌‌ ಸಮಿತಿ‌ ಗೌರವಧ್ಯಕ್ಷರಾದ ಬಂಜಾರ ಪ್ರಕಾಶ್ ಶೆಟ್ಟಿ.‌ ಕಾರ್ಯಧ್ಯಕ್ಷರಾದ ಗುರುಕಿರಣ್, ಪ್ರಮುಖರಾದ ಉಮೇಶ್ ಶೆಟ್ಟಿ , ಹಾಗೂ ಕಂಬಳ ಸಮಿತಿ‌‌ ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ, ಉಪೇಂದ್ರ ಶೆಟ್ಟಿ ಯವರು‌ ಹಾಗೂ ಕಂಬಳ‌‌ ಸಮಿತಿ ಸದಸ್ಯರು ಉಪಸ್ತಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement