ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ರಾಜಕೀಯಕ್ಕೆ ನಿವೃತ್ತಿ ಘೋಷಿದ ಡಿ. ವಿ ಸದಾನಂದಗೌಡ

Published

on

ಹಾಸನ : ಬಿಜೆಪಿಯ ಪ್ರಬಲ ನಾಯಕ, ಹಾಲಿ ಸಂಸದ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾಗಿರುವಂತ ಡಿವಿ ಸದಾನಂದ ಗೌಡ ಅವರು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡರು ರಾಜಕೀಯ ಜೀವನದಲ್ಲಿ ಸಣ್ಣ ನಿರ್ಧಾರವನ್ನು ಮಾಡುತ್ತಿದ್ದು ಚುನಾವಣಾ ರಾಜಕೀಯದಿಂದ ನಾನು ನಿವೃತ್ತಿಯನ್ನು ಪಡೆಯುತ್ತಿದ್ದೇನೆ. ಇನ್ನು ಮುಂದೆ ಯಾವುದೇ ರೀತಿಯ ಚುನಾವಣೆಯಲ್ಲಿ ನಾನು ಭಾಗವಹಿಸುವುದಿಲ್ಲ, ಸ್ಪರ್ಧಿಸುವದಿಲ್ಲ ಎಂಬುದಾಗಿ ಸ್ವತಃ ಅವರೇ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement