ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ನಾಳೆ ಪುತ್ತೂರಿನಲ್ಲಿ ಅಶೋಕ್ ಕುಮಾರ್ ರೈ ಸಾರಥ್ಯ ದ ಸೇವಾ ಸೌರಭ, ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ

Published

on

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶಲ್ ಆಂಡ್ ಚಾರೀಟೇಬಲ್ ಟ್ರಸ್ಟ್ ಇದರ ವತಿಯಿಂದ 11 ನೇ ವರ್ಷದ ವಸ್ತç ವಿತರಣೆ ಮತ್ತು ಗೂಡುದೀಪ ಸ್ಪರ್ಧೆ ಫಲನುಭಾವಿಗಳ ಸಮಾಗಮ ” ಸೇವಾಸೌರಭ” ನವೆಂಬರ್ 13 ರಂದು ಪುತ್ತೂರು ಜ್ಯೂನಿಯರ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದ್ದು ಸುಮಾರು ೫೦ ಮಂದಿಗೆ ವಸ್ತç ವಿತರಣೆ ನಡೆಯಲಿದೆ. ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ

ಕಾರ್ಯಕ್ರಮದ ಭರದ ಸಿದ್ಧತೆ

 

Continue Reading
Click to comment

Leave a Reply

Your email address will not be published. Required fields are marked *

Advertisement