Published
2 years agoon
By
Akkare News
ಪುತ್ತೂರು : ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ರವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಡಿವೈಎಸ್ಪಿ ಆಗಿ ಅರುಣ್ ನಾಗೇಗೌಡ ನೇಮಕವಾಗಿದ್ದಾರೆ.