ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಹಾವು ಕಡಿತಕ್ಕೊಳಗಾದ ಮಾಜಿ ಶಾಸಕ ಸಂಜೀವ ಮಠಂದೂರು ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ

Published

on

 

ಪುತ್ತೂರು: ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ವಿಚಾರ ಗೊತ್ತಾದ ತಕ್ಷಣವೇ ಶಾಸಕರಾದ ಅಶೋಕ್ ರೈ ಯವರು ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದರು. ಮುಂಬೈ ಪ್ರವಾಸದಲ್ಲಿರುವ ಶಾಸಕ ಅಶೋಕ್ ರೈ ಯವರು ಆಸ್ಪತ್ರೆಯಲ್ಲಿರುವ ಮಾಜಿ ಶಾಸಕರ ಪುತ್ರನ ಮೊಬೈಲ್ ಗೆ ಕರೆ ಮಾಡಿ ಮಟಂದೂರು ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಶೀಘ್ರ ದೇವರ ದಯೆಯಿಂದ ಶೀಘ್ರಗುಣಮುಖರಾಗಿ ಎಂದು ಸಂತೈಸಿದ್ದಾರೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement