ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಬೆಂಗಳೂರು ಕಂಬಳದ ಆಮಂತ್ರಣ ಪತ್ರಿಕೆ ನೀಡಿ ಅಶೋಕ್ ಕುಮಾರ್ ರೈಯವರಿಂದ ಅಹ್ವಾನ

Published

on

ಬೆಂಗಳೂರು : ನವೆಂಬರ್ 25,26ರಂದು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ನಮ್ಮ ಕಂಬಳ ಬೆಂಗಳೂರು ಕಂಬಳದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶಾಸಕ ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್. ಕುಮಾರ್ ರೈ ಯವರು ಮಾನ್ಯ ಘನ ಸರಕಾರದ ಉಪ ಮುಖ್ಯಮಂತ್ರಿಯಾದ ಡಿ. ಕೆ. ಶಿವಕುಮಾರ್ ಅವರಿಗೆ ಆಮಂತ್ರಣ ನೀಡಿ ಅಹ್ವಾನನಿಸಿದರು,ಈ ಸಂದರ್ಭದಲ್ಲಿ. ಕಂಬಳ ಸಮಿತಿ ಯ ಉಪಾಧ್ಯಕ್ಷರಾದ ಗುನರಂಜನ್ ಶೆಟ್ಟಿ,ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಗುರುಕಿರಣ್ ಉಪಸ್ಥಿತರಿದ್ದರು

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version