ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಬೆಂಗಳೂರು ಕಂಬಳಕ್ಕೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದ ಬಿ ಟಿವಿಯ ಮುಖ್ಯಸ್ಥ ಅಂದರ್

Published

on

ಬೆಂಗಳೂರು ಕಂಬಳ ನಮ್ಮ ಕಂಬಳ ಕಾರ್ಯಕ್ರಮದ ಬಗ್ಗೆ ಬಿಟಿವಿ ಮಾಧ್ಯಮದಲ್ಲಿ ಕಳೆದ ಕೆಲವು ದಿನಗಳಿಂದ ಸುಖಾಸುಮ್ಮನೆ ಅಪಪ್ರಚಾರ ಮಾಡುವ ಉದ್ದೇಶದಿಂದ ಕೆಲವು ಎಪಿಸೋಡ್‌ಗಳನ್ನು ಪ್ರಸಾರ ಮಾಡಲಾಗಿತ್ತು. ಆದರೆ ಇದೀಗ ನಂಬಿಕೆ ದ್ರೋಹ ಹಾಗೂ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಬಿಟಿವಿ ಮುಖ್ಯಸ್ಥ ಜಿ. ಎಂ ಕುಮಾರ್ ಅವರನ್ನು ವಿಜಯನಗರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version