ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಬೆಂಗಳೂರು ನಗರ

ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಹಾಗೂ ಈಡಿಗ ಮತ್ತು 25 ಪಂಗಡಗಳ ಬೃಹತ್ ಜಾಗೃತಿ ಸಮಾವೇಶ

Published

on

ಈಡಿಗ ಸಮುದಾಯಕ್ಕೆ ನೀಡಿದ ಭರವಸೆ ಯನ್ನು ಈಡೇರಿಸುವುದು ನಮ್ಮಸರಕಾರದ ಜವಾಬ್ದಾರಿ:ಡಿ.ಕೆ ಶಿವಕುಮಾರ್

ಬೆಂಗಳೂರು: ದ 10,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಈಡಿಗ ಸಮುದಾಯದ ಪಾತ್ರವೂ ಮಹತ್ವದ್ದಾಗಿದೆ. ಅದಕ್ಕೆ ನಾನು ಆಭಾರಿಯಾಗಿದ್ದು, ಈಡಿಗ ಸಮುದಾಯಕ್ಕೆ ಕೊಟ್ಟ ಮಾತನ್ನು ಉಳಿಸಿಕೊಳ್ಳವುದು ನಮ್ಮ ಜವಾಬ್ದಾರಿ. ಅಮೃತ ಮಹೋತ್ಸವದ ಈ ಶುಭ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮಾತನ್ನು ನಾವು ಮರೆಯುವಂತಿಲ್ಲ. ವಿದ್ಯೆಯಿಂದ ವಿವೇಕರಾಗಬೇಕು, ಸಂಘಟನೆಯಿಂದ ಬಲವಂತರಾಗಬೇಕು ಎನ್ನುವ ಅವರ ಮಾತು ಇಂದಿಗೂ ಪ್ರಸ್ತುತ. ಈಡಿಗ ಸಮುದಾಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅವರ ಏಳಿಗೆಗಾಗಿ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement