ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ವಾದಮಂಡಿಸಿದ ಶಾಸಕ ಅಶೋಕ್ ರೈಅಂತರರಾಷ್ಟ್ರೀಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ಬೋಚಸನ್ಯಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಹೆಸರಿನಲ್ಲಿ ನಿರ್ಮಿಸಲಾದ ಅತಿದೊಡ್ಡ ಹಿಂದೂ ದೇವಾಲಯ ಮೋದಿಯವರಿಂದ ಉದ್ಘಾಟನಾ ಸಮಾರಂಭPublished
2 years agoon
By
Akkare News
ಮುಂಬೈ: ಸ್ಟೀಲ್ ದೈತ್ಯ jsw ಸಮೂಹದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಸಜ್ಜನ್ ಜಿಂದಾಲ್ (Sajjan Jindall) ವಿರುದ್ಧ ಮುಂಬಾಯಿಯ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಟಿಯೊಬ್ಬರು ನೀಡಿದ ದೂರಿನಂತೆ ನ್ಯಾಯಾಲಯದ ಆದೇಶದ ಮೇರೆಗೆ ಬಿಕೆಸಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದರು. 2022 ರ ಜನವರಿಯಲ್ಲಿ ಆರೋಪಿ ಸಜ್ಜನ್ ಜಿಂದಾಲ್ ಚಾಂದ್ರಾ-ಕುರ್ಲಾ ಕಾಂಪ್ಲೆಕ್ನಲ್ಲಿರುವ ಕಂಪನಿಯ ಮುಖ್ಯ ಕಚೇರಿಯ ಮೇಲಿನ ಪೆಂಟಾ ಹೌಸ್ ನಲ್ಲಿ ನನ್ನ ವಿರೋಧದ ನಡುವೆಯೇ ಅತ್ಯಾಚಾರ ಎಸಗಿರುವುದಾಗಿ ನಟಿ ಆರೋಪಿಸಿದ್ದಾರೆ.ಈ ಬಗ್ಗೆ ಈ ವರ್ಷದ ಆರಂಭದಲ್ಲಿ (2023ರ ಜನವರಿಯಲ್ಲಿ ) ನಟಿ ಬಿಕೆಸಿ ಪೊಲೀಸರಿಗೆ ದೂರು ನೀಡಿದ್ದು ಅವರು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದರು. ಹೀಗಾಗಿ ಸಂತ್ರಸ್ತೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ನ್ಯಾಯಾಲಯವು ಪ್ರಕರಣ ದಾಖಲಿಸುವಂತೆ ಪೊಲೀಸ್ ಠಾಣೆಗೆ ಸೂಚಿಸಿದ್ದು ಇದೀಗ FIR ದಾಖಲಾಗಿದೆ.
ಅಕ್ಟೋಬರ್ 2021 ರಲ್ಲಿ ದುಬೈನ ಕ್ರೀಡಾಂಗಣವೊಂದರ ವಿಜಪಿ ಬಾತ್ ನಲ್ಲಿ ಐಪಿಎಲ್ ಪಂದ್ಯವನ್ನು ವೀಕ್ಷಿಸುತ್ತಿದ್ದಾಗ ನಟಿ ಜಿಂದಾಲ್ ಅವರನ್ನು ಮೊದಲ ಬಾರಿಗೆ ಭೇಟಿಯಾದರು. ನಂತರ ಜೈಪುರದಲ್ಲಿ ನಂಸದ ಪ್ರಫುಲ್ ಪಟೇಲ್ ಅದರ ಪುತ್ರನ ಮದುವೆಯಲ್ಲಿ ಭೇಟಿಯಾದರು. ಈ ವೇಳೆ ಜಿಂದಾಲ್ ನನ್ನೊಂದಿಗೆ ಸ್ನೇಹ ಬೆಳೆಸಿದರು ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ.ದುಬೈನಲ್ಲಿ ರಿಯಲ್ ಎಸ್ಟೇಟ್ ಸಲಹೆಗಾರರಾಗಿರುವ ನನ್ನ ಸಹೋದರನಿಂದ ಅಸ್ತಿ ಖರೀದಿಸಲು ಜಿಂದಾಲ್ ಆಸಕ್ತಿ ವ್ಯಕ್ತಪಡಿಸಿದ್ದರಿಂದ ನಾವು ಮೊಬೈಲ್ ಸಂಖ್ಯೆಗಳನ್ನು ವಿನಿಮಯ ಮಾಡಿಕೊಂಡೆವು ಹಾಗು ಮುಂಬೈನಲ್ಲಿ ಭೇಟಿಯಾಗಿದ್ದೆವು’ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಳಿಕದ ದಿನಗಳಲ್ಲಿ ನಮ್ಮ ನಡುವೆ ಮೊಬೈಲ್ ಚ್ಯಾಟಿಂಗ್ ನಡೆದಿದ್ದು, ಈ ವೇಳೆ ಜಿಂದಾಲ್ ಮದುವೆಯಾಗಿದ್ದರೂ ನನ್ನಲ್ಲಿ ಪ್ರೇಮ ನಿವೇದನೆ ಮಾಡಿಕೊಂಡರು. ಅಲ್ಲದೇ ನನ್ನನ್ನು ಚುಂಬಿಸಲು ಪ್ರಯತ್ನಿಸಿದರು ಮತ್ತು ದೈಹಿಕವಾಗಿ ನಿಕಟವಾಗುವ ಬಗ್ಗೆ ಮಾತನಾಡಿದರು. ಅದರೇ ನಾನು ಇದನ್ನು ತಿರಸ್ಕರಿಸಿದ್ದು, ಇದು ಎಲ್ಲವು ಮದುವೆಯ ಬಳಿಕವಷ್ಟೆ ಸಾದ್ಯ ಎಂದು ತಿಳಿಸಿದ್ದೆ ಎಂದು ದೂರಿನಲ್ಲಿ ತಿಳಿಸಿದೆ.ಜನವರಿ 2022 ರಲ್ಲಿ, ಸಂತ್ರಸ್ತೆಯು ಜಿಂದಾಲ್ ಕಂಪನಿಯ ಪ್ರಧಾನ ಕಚೇರಿಯಲ್ಲಿ ಸಭೆಯೊಂದರಲ್ಲಿ ಭಾಗವಹಿಸಲು ಹೋಗಿದ್ದು, ಈ ವೇಳೆ ಜಿಂದಾಲ್ ಅವಳನ್ನು ಪೆಂಟಾ ಹೌಸ್ ಗೆ ಕರೆದು ಕೊಂಡು ಹೋಗಿದ್ದಾರೆ. ಈ ವೇಳೆ ನನ್ನ ನಿರಂತರ ಪ್ರತಿಭಟನೆಗಳು ಮತ್ತು ನಿರಾಕರಣೆಗಳ ಹೊರತಾಗಿಯೂ, ಜಿಂದಾಲ್ ತನ್ನ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ನಟಿ ಗಂಭೀರ ಆರೋಪ ಮಾಡಿದಾರೆ.
ಘಟನೆಯ ನಂತರವೂ ತಾನು ಅವನೊಂದಿಗೆ ಸ್ನೇಹವನ್ನು ಮುಂದುವರಿಸಲು ಬಯಸಿದೆ. ಆದರೆ ಅವರು ರಿಪ್ಪೆ ಕೊಡುವುದನ್ನು ನಿಲ್ಲಿಸಿದ್ದು, ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡಿದರು ಎಂದು ದೂರುದಾರರು ಹೇಳಿದ್ದಾರೆ. ಜೂನ್ 2022 ರಲ್ಲಿ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡುವ ಮೊದಲು ಪೊಲೀಸರನ್ನು ಸಂಪರ್ಕಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜಿಂದಾಲ್, ನಟಿಗೆ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ