ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಮಾಹಿತಿ

ಪುತ್ತೂರು ನಗರ ಸಭೆ ಉಪಚುನಾವಣೆ: ಪುತ್ತಿಲ ಪರಿವಾರದ ಎರಡು ಅಭ್ಯರ್ಥಿಗಳಿಗೂ ಚುನಾವಣಾ ಆಯೋಗದಿಂದ “ಬ್ಯಾಟ್ ಚಿಹ್ನೆ”.

Published

on

ಪುತ್ತೂರು: ಪುತ್ತೂರು ನಗರಸಭೆಯ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡೂ ಕಡೆಯ ಚುನಾವಣಾ ಆಯೋಗ ಬ್ಯಾಟ್ ಚಿಹ್ನೆಯನ್ನು ನೀಡಿದೆ.ರಕ್ಷೇಶ್ವರಿ ಘಟಕ ಕಬಕ ವಾರ್ಡ್ -1 ರಲ್ಲಿ ಅನ್ನಪೂರ್ಣ ರಾವ್ ಮತ್ತು ಚಿಕ್ಕಪುತ್ತೂರು ನೆಲ್ಲಿಕಟ್ಟೆ ವಾರ್ಡ್ ನಂ. 11 ರಲ್ಲಿ ಚಿಂತನ್ ಪಿ ಪುತ್ತಿಲ ಪರಿವಾರದ ವತಿಯಿಂದ ಪಕ್ಷೇತರ ಸ್ಪರ್ಧಿಸುತ್ತಿದ್ದು ಇಬ್ಬರಿಗೂ ಚುನಾವಣೆ ಆಯೋಗ ಬ್ಯಾಟ್ ಚಿಹ್ನೆ ನೀಡಿದೆ.




ಪುತ್ತೂರಿನ ವಿಧಾನಸೌಧ ಚುನಾವಣಾ ಸಂದರ್ಭ ಅರುಣ್ ಕುಮಾರ್ ಪುತ್ತಿಲರಿಗೂ ಇದೇ ಚಿಹ್ನೆ ಲಭಿಸಿತ್ತು. ಪುತ್ತೂರು ನಗರಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಸಂದರ್ಭ ಚಿಹ್ನೆ ಆಯ್ಕೆ ಸಂದರ್ಭ ಎರಡು ಕಡೆಯೂ ಅರ್ಜಿಯಲ್ಲಿ ಬ್ಯಾಟ್ ಗೆ ಮೊದಲ ಪ್ರಾಶಸ್ತ್ರ ನೀಡಲಾಗಿತ್ತು ಚುನಾವಣ ಆಯೋಗ ನಾಮಪತ್ರ ಪರಿಶೀಲಿಸಿ ಬ್ಯಾಟ್
ಚಿಹ್ನೆಯನ್ನು ಅಧಿಕೃತಗೊಳಿಸಿದೆ.ಡಿ.27ರಂದು ಎರಡು ತೆರವಾಗಿರುವ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version