ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಪುತ್ತೂರು .ಡಿ.20.ನರಿಮೊಗರು ಸೇವಾ ಸಹಕಾರಿ ಕೃಷಿ ಪತ್ತಿನ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ನವೀನ್. ಡಿ.ಹಾಗೂ ಉಪಾಧ್ಯಕ್ಷರಾದ ಪವಿತ್ರ ಕೆ. ಟಿ. ಇವರು ಆಯ್ಕೆಯಾಗಿದ್ದಾರೆ

Published

on

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನವೀನ್ ಡಿ. ಹಾಗೂ ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಆಯ್ಕೆಯಾಗಿದ್ದು, ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು.


ಕಳೆದ ವಾರದಲ್ಲಿ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಸಹಕಾರ ಭಾರತಿ ಜಯಗಳಿಸಿತ್ತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮುಖಂಡರಾದ ಸಾಜ ರಾಧಾಕೃಷ್ಣ ಅಳ್ವ ಪುರುಷೋತ್ತಮ ಮುಂಗ್ಲಿಮನೆ, ಹರಿಪ್ರಸಾದ್ ಯಾದವ್, ನವೀನ್ ಪಡ್ನರು ಮತ್ತಿತರರು ಉಪಸ್ಥಿತರಿದ್ದರು.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version