ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಬಾಲ್ಯದ ನೆನಪು, ತಟ್ಟಿಯಂಗಡಿಯಲ್ಲಿ ಪೈನಾಪಲ್ ತಿಂದು ಜನರೊಂದಿಗೆ ಯೋಗ ಕ್ಷೇಮವನ್ನು ವಿಚಾರಿಸಿದ ಕರ್ನಾಟಕ ಸರಕಾರದ ಸ್ಪೀಕರ್ U.T.ಖಾದರ್.

Published

on

ಪುತ್ತೂರು: ಬಾಲ್ಯದ ನೆನಪು, ತಟ್ಟಿಯಂಗಡಿಯಲ್ಲಿ ಪೈನಾಪಲ್ ತಿಂದು ಜನರೊಂದಿಗೆ ಯೋಗ ಕ್ಷೇಮವನ್ನು ವಿಚಾರಿಸಿದ ಕರ್ನಾಟಕ ಸರಕಾರದ ಸ್ಪೀಕರ್ U.T.ಖಾದರ್. ಮಾಣಿ – ಮೈಸೂರು ರಾ. ಹೆದ್ದಾರಿಯ ಕೊಯಿಲತ್ತಡ್ಕದಲ್ಲಿರುವ ತಟ್ಟಿಯಂಗಡಿಯಲ್ಲಿ ಪೈನಾಪಲ್ ತಿನ್ನುವ ಮೂಲಕ ಸಭಾಪತಿ ಯು .ಟಿ. ಖಾದರ್ ಸಿಂಪ್ಲಿಸಿಟಿ ಮೆರೆದಿದ್ದಾರೆ. ಕುಂಬ್ರದ ಕರ್ನಾಟಕ ಇಸ್ಲಾಮಿಕ್ ಸೆಂಟರ್ ಗೆ ಭೇಟಿ ನೀಡಿ ವಾಪಸ್ಸಾಗುವ ವೇಳೆ ಕೊಯಿಲತ್ತಡ್ಕದ ಅದ್ದು ಎಂಬವರ ಅಂಗಡಿಗೆ ತೆರಳಿದ ಅವರು ಪೈನಾಪಲ್, ಮಾವು ತಿಂದು ತೆರಳಿದ್ದಾರೆ. ಖಾದರ್ ಅವರು ಬಂದ ಸುದ್ದಿ ತಿಳಿದು ಸ್ಥಳಿಯರು ಜಮಾಯಿಸಿದರು.


Continue Reading
Click to comment

Leave a Reply

Your email address will not be published. Required fields are marked *

Advertisement