ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಮಂಗಳೂರು

ಹತ್ತೂರ ಒಡೆಯ ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ.. ಪ್ರಪ್ರಥಮ ಬಾರಿಗೆ ಪುತ್ತೂರಿನ ನಡೆಯುವ ಕಾರ್ಯಕ್ರಮಕ್ಕೆ ಲಕ್ಷ ಲಕ್ಷ ಜನ ಸೇರುವ ನಿರೀಕ್ಷೆ. ಹರಿದು ಬಂದ ಹೊರ ಕಾಣಿಕೆ

Published

on

ಪುತ್ತೂರು.ಡಿ.23.ಪುತ್ತಿಲ ಪರಿವಾರದ ವತಿಯಿಂದ ಡಿ.24-25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ತಾಲೂಕಿನ ಹಲವು ಗ್ರಾಮಗಳಿಂದ ಹಾಗೂ ಜಿಲ್ಲೆಯ ಹಲವು ಕಡೆಗಳಿಂದ ಹೊರಕಾಣಿಕೆ ಹರಿದು ಬಂದಿದೆ. ಇಂದು ಸಂಜೆ ದರ್ಬೆಯಲ್ಲಿ ಮೆರವಣಿಗೆ ಶಶಾಂಕ್ ಕೋಟೇಟಾರಿಂದ ಉದ್ಘಾಟನೆಗೊಂಡ ಹಸಿರು ಹೊರಕಾಣಿಕೆ ಮೆರವಣಿಗೆಯಲ್ಲಿ ನೂರಾರು ವಾಹನಗಳ ಪಾಲ್ಗೊಂಡವು.






ಪುತ್ತೂರು ತಾಲೂಕು ಹೊರತುಪಡಿಸಿ ಕಡಬ, ಸುಬ್ರಹ್ಮಣ್ಯ, ಬೆಳ್ತಂಗಡಿ, ಸುಳ್ಯ ಹಾಗೂ ಬಂಟ್ವಾಳ ಸೇರಿದಂತೆ ಹಲವು ಕಡೆಗಳಿಂದ ಹಸಿರುವಾಣಿ ಹೊತ್ತ ವಾಹನಗಳು ಆಗಮಿಸಿದ್ದವು.ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಪ್ರಮುಖರು ದರ್ಬೆಯಿಂದ ಮಹಾಲಿಂಗೇಶ್ವರ ದೇವಸ್ಥಾನದ ತನಕ ಪಾದಯಾತ್ರೆಯಲ್ಲಿ ಸಾಗಿದರು.



Continue Reading
Click to comment

Leave a Reply

Your email address will not be published. Required fields are marked *

Advertisement