ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಾಮಾನ್ಯ ಸ್ಥಳೀಯ
ಆರ್ಯಾಪು : 90 ಮನೆಗಳಿಗೆ ಕುಡಿಯುವ ನೀರಿನ ಅಭಾವ, ಶಾಸಕರ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ ಕೊಳವೆ ಬಾವಿ ಕೊರೆಯಲು ತಾಲೂಕು ಆಡಳಿತ ಅಧಿಕಾರಿ ಸೂಚನೆ, ಸ್ಥಳೀಯರ ವಿರೋಧದ ನಡುವೆಯೂ ಕೊಳವೆ ಬಾವಿ ತೆಗೆದ ಅಧಿಕಾರಿಗಳು ಫಲಾನುಭವಿಗಳಿಂದ ಶಾಸಕರಿಗೆ ಅಭಿನಂದನೆ.ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ,ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಇಂದು ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ, ವರ್ಷಾವಧಿ ನೇಮೋತ್ಸವ ಕಾಪು ರಂಗ ತರಂಗ ಕಲಾವಿದರ ಅಭಿನಯದ 'ಒರಿಯೆ' ನಾಟಕ ಪ್ರದರ್ಶನಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು (ಏ29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಾತ್ರೋತ್ಸವ ಹಾಗೂ ಧರ್ಮದೈವಗಳ ನೇಮೋತ್ಸವPublished
9 months agoon
By
Akkare Newsಕಡಬ ತಾಲೂಕು ಕಾಯ್ಮಣ ಗ್ರಾಮದ ಅಗಳಿ ಸದಾಶಿವ ದೇವಸ್ಥಾನದಲ್ಲಿ ಜ.15,16ರಂದು ಶ್ರೀ ದೇವರ ವಾರ್ಷಿಕ ಜಾತ್ರೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ದೇವಸ್ಥಾನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಉದಯ ರೈ ಮಾದೋಡಿ, ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ,ಉದಯ ಕುಮಾರ್ ಅಗಳಿ, ಅರ್ಚಕ ಈಶ್ವರ ಚಂದ್ರ ಭಟ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕುಶಾಲಪ್ಪ ಗೌಡ ಅಗಳಿ, ಭವಾನಿ ಶಂಕರ ಅಗಳಿ, ರಾಧಾಕೃಷ್ಣ ಬೈತಡ್ಕ, ಹರೀಶ್ ಮುಂಡಾಳ, ಮಾಧವಿ ಬೋಮ್ಮೊಡಿ,ತಾರ ಬೆಳಂದೂರು, ಮೋನಪ್ಪ ಗೌಡ ಕೂರೋಡಿ, ಲಿಂಗಪ್ಪ ಗೌಡ ಅಗಳಿ, ಶ್ರೀಧರ ಗೌಡ ಅಗಳಿ, ಪದ್ಮಯ್ಯ ಗೌಡ ಅಗಳಿ ಸೇರಿದಂತೆ ಹಲವು ಜನ ಭಕ್ತಾದಿಗಳು ಉಪಸ್ಥಿತರಿದ್ದರು.