ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪುತ್ತೂರು ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕುವಿನಲ್ಲಿರುವ ಡಿ.ಕೆ ಕಾಂಪ್ಲೆಕ್ಸ್‌ನಲ್ಲಿ ಮುರುಗಪ್ಪ ಗ್ರೂಪಿನ ಮೊಂಟ್ರ ಎಲೆಕ್ನಿಕ್ ಕಂಪೆನಿಯ ತನಿಯ ಮೋಟರ್ಸ್ ಉದ್ಘಾಟನೆ

Published

on

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕುವಿನಲ್ಲಿರುವ ಡಿ.ಕೆ ಕಾಂಪ್ಲೆಕ್ಸ್‌ನಲ್ಲಿ ಮುರುಗಪ್ಪ ಗ್ರೂಪಿನ ಮೊಂಟ್ರ ಎಲೆಕ್ನಿಕ್ ಕಂಪೆನಿಯ ತನಿಯ ಮೋರ್ಟಾನ ಉದ್ಘಾಟನೆ ಜ.14ರಂದು ನಡೆಯಿತು.ಶಾಸಕ ಅಶೋಕ್ ಕುಮಾರ್ ರೈ ಸಂಸ್ಥೆಯನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್, ನಗರಸಭೆಯ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಶಕ್ತಿನಗರ ಕೆನರಾ ಬ್ಯಾಂಕಿನ ಬ್ರಾಂಚ್ ಮ್ಯಾನೇಜರ್ ಪ್ರವೀಣ್ ವಿ.ಬಿ, ಸರಕಾರಿ ವಕೀಲ ರಾಘವೇಂದ್ರ ರಾವ್ ಹಾಗೂ

ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ.ಎನ್, ಕೆಮ್ಮಾಯಿ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಎ.ಕೆ.ಬಶೀರ್ ಹಾಜಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪಾ, ಶ್ರೀ ಡೆವಲಪರ್‌ನ ಗಿರೀಶ್ ಎಂ.ಶೆಟ್ಟಿ, ಪೈ ಸೇಲ್ಸ್ನ ಮ್ಯಾನೇಜಿಂಗ್ ಡೈರೆಕ್ಟರ್ ಟಿ.ರತ್ನಾಕರ್ ಪೈ, ಪುತ್ತೂರು ಶ್ರೀ ರಾಮಕೃಷ್ಣ ಪ್ರೌಡ ಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಪೊಲೀಸ್ ಇನ್ಸ್‌ಪೆಕ್ಟರ್ ಸುನಿಲ್ ಕುಮಾರ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version