ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

35ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಚರಣೆ 2024

Published

on

ಪುತ್ತೂರು. ಜ 18:. ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ದಕ್ಷಿಣ ಕನ್ನಡ ಹಾಗೂ ಪೊಲೀಸ್ ಇಲಾಖೆ ಪುತ್ತೂರು ಉಪ ವಿಭಾಗ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ,”35ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾ ಚರಣೆ” 2024 ದಿನಾಂಕ 20.01.24ರಂದು ಪ್ರಾದೇಶಿಕ ಸಾರಿಗೆ ಕಚೇರಿ ಬನ್ನೂರು ಪುತ್ತೂರು ಇಲ್ಲಿ ನಡೆಯಲಿಕ್ಕಿದೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಎನ್. ವಿಶ್ವನಾಥ್ ನಾಯ್ಕ. ಪ್ರಾದೇಶಿಕ ಸಾರಿಗೆ ಅಧಿಕಾರಿ ಪುತ್ತೂರು ಇವರು ನೆರವೇರಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಶ್ರೀ .ಅರುಣ್ ನಾಗೇಗೌಡ.






ಪೊಲೀಸ್ ಉಪನಿರೀಕ್ಷಕರು ಪುತ್ತೂರು. ಗೌರವ ಉಪಸ್ಥಿತಿ ಶ್ರೀ ಅಸ್ಪಾನ್ ಬಿ. ಎಸ್. ಹಿರಿಯ ಮೋಟಾರು ನಿರೀಕ್ಷಕರು ಪ್ರಾದೇಶಿಕ ಸಾರಿಗೆ ಕಚೇರಿ ಪುತ್ತೂರು ಈ ಕಾರ್ಯಕ್ರಮಕ್ಕೆ ವಾಹನ ಚಾಲಕರು ಮತ್ತು ಮಾಲಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Continue Reading
Click to comment

Leave a Reply

Your email address will not be published. Required fields are marked *

Advertisement