ಅಂತರರಾಷ್ಟ್ರೀಯ ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ; ದ.ಕ.ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ-ದ.ಕ ಜಿಲ್ಲಾಧಿಕಾರಿ ಆದೇಶ.ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನPublished
2 years agoon
By
Akkare News
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರಾಜ್ಯದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 21-01- 2024ರ ಮಧ್ಯರಾತ್ರಿ 12 ಗಂಟೆಯಿಂದ ದಿನಾಂಕ 23-01-2024ರ ಪೂರ್ವಾಹ್ನ 6 ಗಂಟೆಯ ವರೆಗೆ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.