ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಗಣರಾಜ್ಯೋತ್ಸವದ ಪ್ರಯುಕ್ತ “ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್” ಇವರ ವತಿಯಿಂದ *ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ*

Published

on

ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್ ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ದಿನಾಂಕ : 26/01/2024 ನೇ ಶುಕ್ರವಾರ
ಸಮಯ: ಮಧ್ಯಾಹ್ನ 2 ರಿಂದ 6ವರೆಗೆ ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ ನಡೆಯಲಿದೆ.

ಈ ಶಿಬಿರದಲ್ಲಿ ರೂ 1200/-ರ ಎಲುಬು ಸಾಂದ್ರತ ಪರೀಕ್ಷೆ (Bone mineral density test) ಉಚಿತವಾಗಿ ಮಾಡಲಾಗುವುದು. ಪುತ್ತೂರಿನ ಖ್ಯಾತ ಎಲುಬು ಮತ್ತು ಕೀಲು ಸರ್ಜನ್ ಡಾ ಸಚಿನ್ ಶಂಕರ್, ಹಾರಕೆರೆ ಇವರು ಸಂದರ್ಶನಕ್ಕೆ ಲಭ್ಯರಿರುವರು. ಅದೇರೀತಿ ಫಿಸಿಯೋಥೇರೇಪಿ ತಜ್ಞರ ಸಂದರ್ಶನ ಹಾಗೂ ಫಿಸಿಯೋಥೇರೇಪಿ ಚಿಕಿತ್ಸೆ ನಾಳೆ ಉಚಿತವಾಗಿ ನಡೆಯಲಿದೆ.





ಶಿಬಿರದಲ್ಲಿ ಎಲುಬು ಮತ್ತು ಕೀಲು ಸಂಬಂಧಿಸಿದ ವ್ಯಾಧಿಗಳಾದ ಸಂಧಿ ವಾತಾ, ಆಮವಾತ, ಕತ್ತು ನೋವು, ಸೊಂಟ ನೋವು, ಭುಜ ನೋವು, ಎಲುಬು ಮುರಿತ, ಸ್ಪೋರ್ಟ್ಸ್ ಇಂಜ್ಯೂರಿ ಇತ್ಯಾದಿ ಸಮಸ್ಯೆಗಳಿಗೆ ಶಿಬಿರದ ಪ್ರಯೋಜನ ಪಡೆಯಬಹುದು ಎಂದು ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್ ನ ಚೀಫ್ ಫಿಸಿಷಿಯನ್ ಮತ್ತು ಆಯುರ್ವೇದ ತಜ್ಞರು ಡಾ ಸುಜಯ್ ಕೃಷ್ಣ ತಂತ್ರಿ, ಕೆಮ್ಮಿಂಜೆ ತಿಳಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement