ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ತಡರಾತ್ರಿ ಕೆಟ್ಡು ನಿಂತ ಸರಕಾರಿ ಬಸ್ ಪರ್ಯಾಯ ವ್ಯವಸ್ಥೆ ಮಾಡಿಸಿದ ಶಾಸಕ ಅಶೋಕ್ ರೈ

Published

on

ಪುತ್ತೂರು: ಮಂಗಳೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ತಡ ರಾತ್ರಿ ಕುಂಬ್ರ ಬಳಿ ಕೆಟ್ಟು ನಿಂತಿದ್ದು ಮಾಹಿತಿ ಅರಿತ ಶಾಸಕರು ತಕ್ಷಣ ಪರ್ಯಾಯ ವ್ಯವಸ್ಥೆ ಮಾಡುವ ಮೂಲಕ ಸಾರ್ವತ್ರಿಕ ಶ್ಲಾಘನೆಗೆ ಪಾತ್ರರಾಗಿದ್ದಾರೆ.






ಈ ಬಸ್ಸಿನಲ್ಲಿ ಬೆಂಗಳೂರಿನಲ್ಲಿ ಪೊಲೀಸ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳೇ ಅಧಿಕವಾಗಿದ್ದು ಹಠಾತ್ತನೆ ಬಸ್ ಕೆಟ್ಟಿರುವ ಕಾರಣ ಆತಂಕದಲ್ಲಿದ್ದರು. ಸ್ಥಳಕ್ಕೆ ಬಂದ ಸಾರ್ವಜನಿಕರು ತಕ್ಷಣವೇ ಶಾಸಕರಾದ ಅಶೋಕ್ ರೈ ಯವರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪೃವೃತ್ತರಾದ ಶಾಸಕರು ಪುತ್ತೂರು ಡಿಪೋ ಮೂಲಕ ಬದಲಿ ಬಸ್ ವ್ಯವಸ್ಥೆ ಮಾಡಿಸಿದ್ದಾರೆ. ಬಸ್ ವ್ಯವಸ್ಥೆ ಮಾಡಿರುವ ಕಾರಣ ಸಕಾಲಕ್ಕೆ ಬೆಂಗಳೂರಿಗೆ ತಲುಪಲು‌ಸಾಧ್ಯವಾಗಿದ್ದು ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version