ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಾಮಾನ್ಯ ಸ್ಥಳೀಯ
ರಾಜ್ಯಸಭಾ ತೆರವಾದ 4 ಸ್ಥಾನದಲ್ಲಿ ಒಂದು ಸ್ಥಾನ ಮಾಜಿ ಸಚಿವ ಶ್ರೀ ಬಿ ರಮಾನಾಥ ರೈ ಯವರಿಗೆ ಕೊಡಬೇಕು : ಸುಳ್ಯ ವಿಧಾನ ಸಭಾ ಕಾಂಗ್ರೆಸ್ ಮುಖಂಡರ ಆಗ್ರಹಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ಅಭಿನಂದನೆ ಅಭಿಪ್ರಾಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ , ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟೋ ಸೂರ್ಯಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಭಾ. ಜ. ಪಾರ್ಟಿಯ ಹಿರಿಯ ನಾಗರಿಕರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಪ್ರತಾಪ್ ಸಿಂಹ ನಾಯಕ್ ಆಯ್ಕೆPublished
8 months agoon
By
Akkare Newsಮಂಗಳೂರು : ತನ್ನ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದರೂ ರೈಯವರನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಪಪ್ರಚಾರದ ಮೂಲಕ ವ್ಯವಸ್ಥಿತವಾಗಿ ಸೋಲಿಸಲಾಗಿತ್ತು. ಬಂಟ್ವಾಳದಲ್ಲಿ ಹಿಂದೆ ಎಂಟು ಬಾರಿ ಸ್ಪರ್ಧಿಸಿದ್ಧ ರೈಯವರು ಆರು ಸಲ ಗೆದ್ಧಿದ್ಧರು. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ಧರೂ ರೈಯವರು ಸುಮ್ಮನೆ ಕೂತವರಲ್ಲ. ನಾನು ನೋಡಿದ ಪ್ರಕಾರ ಗೆದ್ಧ ಶಾಸಕರ ಕಚೇರಿಗೆ ಬರುವುದಕ್ಕಿಂತಲೂ ಹೆಚ್ಚಿನ ಜನರು ತಮ್ಮ ಅಹವಾಲು ಹೊತ್ತುಕೊಂಡು ರೈಯವರ ಮನೆ ಮುಂದೆ ಬರುತ್ತಿದ್ಧರು.ಹೀಗೆ ಬಂದ ಜನರಲ್ಲಿ ರೈಯವರು,”ನೀವು ಯಾವ ಕ್ಷೇತ್ರದವರು,ನನಗೆ ಓಟು ಹಾಕಿದವರಾ?” ಎಂದು ಸಲವೂ ಕೇಳಿದವರಲ್ಲ.
ಬಂದವರಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳ ಸಹಾಯ ಬೇಕಿದ್ಧರೆ ಜನರ ಮುಂದೆಯೇ ಮೊಬೈಲ್ ಲೌಡ್ ಸ್ಪೀಕರ್ ಹಾಕಿ ಮಾತನಾಡುತ್ತಿದ್ಧರು.”ನೀವು ಹೋಗಿ ನಾನು ಆಮೇಲೆ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ” ಎನ್ನುವ ರಾಜಕಾರಣಿಗಳಿಗಿಂತ ರೈ ಎಂದೂ ಭಿನ್ನವಾಗಿ ಗುರುತಿಸಿಕೊಂಡವರು. ಅಧಿಕಾರದಲ್ಲಿ ಇದ್ಧರೂ ಇರದಿದ್ಧರೂ ಸರ್ಕಾರಿ ಅಧಿಕಾರಿಗಳ ಜೊತೆ ಅತ್ಯಂತ ಸೌಜನ್ಯದಿಂದ ಮಾತನಾಡುತ್ತಿದ್ಧ ರೈಯವರ ಮಾತಿಗೂ ಇಂದಿಗೂ ಅಧಿಕಾರಿ ವಲಯದಲ್ಲಿ ದೊಡ್ಡ ತೂಕವಿದೆ.
ರೈಯವರು ಸುದೀರ್ಘ ರಾಜಕೀಯ ಬದುಕಿನಲ್ಲಿ ಅತ್ಯಂತ ಪ್ರಾಮಾಣಿಕರೂ,ಪಾರದರ್ಶಕ ವ್ಯಕ್ತಿತ್ವದವರೂ ಆಗಿ ಗಮನ ಸೆಳೆದವರು.ಇದುವರೆಗೆ ಒಂದೇ ಒಂದು ಭ್ರಷ್ಟಾಚಾರ ಆರೋಪ ಇಲ್ಲದೆ ರಾಜಕೀಯ ಬದುಕು ನಡೆಸಿದ ರೈಯವರು ಕರುನಾಡ ರಾಜಕಾರಣದಲ್ಲಿ ಅತ್ಯಂತ ಮಾದರಿಯೋಗ್ಯ ರಾಜಕಾರಣಿ ಎಂಬುದರಲ್ಲಿ ಎರಡು ಮಾತಿಲ್ಲ.ಒಂದು ಸಲ ಶಾಸಕನಾಗಿ ಆಯ್ಕೆಯಾದರೂ ಸಾವಿರಾರು ಕೋಟಿ ಆಸ್ತಿ ಸಂಪಾದಿಸುವ ರಾಜಕಾರಣಿಗಳನ್ನು ನಾಡು ನೋಡಿದೆ.ಆದರೆ ನಾಲ್ಕು ದಶಕಗಳಿಗಿಂತಲೂ ಅಧಿಕ ಕಾಲ ಸಕ್ರಿಯ ರಾಜಕೀಯದಲ್ಲಿ ಇದ್ಧ ರೈಯವರಿಗೆ ಬೆಂಗಳೂರಿನಲ್ಲಿ ಇದುವರೆಗೆ ಒಂದು ಸ್ವಂತ ಮನೆ ಮಾಡಲಾಗಲಿಲ್ಲ!! ಮೊನ್ನೆಯ ಚುನಾವಣೆಯ ಖರ್ಚಿಗೆ ಹಣವಿಲ್ಲದೆ ರೈಯವರು ಬ್ಯಾಂಕಿನಿಂದ ಸಾಲ ತೆಗೆದುಕೊಂಡಿದ್ಧರಂತೆ!!
ಸ್ವಜನ ಪಕ್ಷಪಾತ, ಸ್ವಾರ್ಥ,ಹಣಮಾಡುವ ದಂಧೆಯೆಂದೇ ಪರಿಗಣಿಸಲ್ಪಟ್ಟ ರಾಜಕಾರಣದಲ್ಲಿ ಮೌಲ್ಯಾಧಾರಿತ,ನೈತಿಕ ರಾಜಕಾರಣ ಮಾಡಿದ ಬೆರಳೆಣಿಕೆಯ ರಾಜಕಾರಣಿಗಳಲ್ಲಿ ರೈಯವರು ಓರ್ವರು ಎಂಬುದು ನಮ್ಮ ಕರಾವಳಿಗರ ಹೆಮ್ಮೆ.ಈ ಎರಡು ಬಾರಿಯ ಸತತ ಸೋಲು ಖಂಡಿತಾ ರೈಯವರ ತಪ್ಪಿನಿಂದ ಆದ ಫಲಿತಾಂಶವಲ್ಲ. ಕರಾವಳಿ ಅಲ್ಲದೆ ಬೇರೆಲ್ಲೇ ರೈಯಂತವರು ಇದ್ಧಿದ್ಧರೆ ಇಂದು 30-40 ಸಾವಿರ ಮತಗಳ ಅಂತರದಿಂದ ಜಯಿಸುತ್ತಿದ್ಧರು.ಆದರೆ ಕರಾವಳಿ ಈಗ ಕೋಮುವಾದದ ಪ್ರಯೋಗ ಶಾಲೆಯಾಗಿದೆ. ರೈಯವರು ಕನಸಿನಲ್ಲಿಯೂ ಯೋಚಿಸದ ಕೆಲಸ ಮಾಡಿದ್ಧಾರೆ ಎಂದರೆ ಇಂದು ಕಣ್ಣುಮುಚ್ಚಿ ನಂಬುವ ದೊಡ್ಡ ವರ್ಗವಿದೆ. ರೈಯವರ ಸೋಲು ಸತ್ಯದ ಸೋಲು,ಅದು ಗುಣಾತ್ಮಕ ರಾಜಕಾರಣದ ಸೋಲು.ಖಂಡಿತಾ ಇಂತಹ ಸೋಲಿನೊಂದಿಗೆ ರೈಯವರಿಗೆ ಕರುನಾಡು ವಿದಾಯ ಹೇಳಬಾರದಿತ್ತು.ಕಾಲ ಇನ್ನೂ ಮಿಂಚಿಲ್ಲ.
ಕಾಂಗ್ರೆಸ್ಸಿನಲ್ಲಿಯೇ ರಾಜಕೀಯ ಜೀವನ ಪ್ರಾರಂಭಿಸಿ, ಕಳೆದ ನಾಲ್ಕು ದಶಕಗಳ ಕಾಲ ತಮ್ಮ ಪಕ್ಷಕ್ಕೆ ಒಂದೇ ಒಂದು ಕಪ್ಪು ಚುಕ್ಕೆ ತರದಂತೆ ರೈಯವರು ಜನಸೇವೆ ಮಾಡಿದ್ದಾರೆ. ರಮಾನಾಥ ರೈಯವರ ರಾಜಕೀಯ ಸಂಧ್ಯಾ ಕಾಲದಲ್ಲಿ ಕಾಂಗ್ರೆಸ್ ಗೆ ತನ್ನ ಪಕ್ಷದ ನಿಷ್ಠಾವಂತ ನಾಯಕನಿಗೆ ಗೌರಯುತ ಸ್ಥಾನಮಾನವಾದ ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿ ಕರಾವಳಿ ಕಾಂಗ್ರೆಸ್ ಗೆ ಹೆಚ್ಚಿನ ಬಲ ನೀಡಬೇಕು.
ಜಿಲ್ಲೆಯಾಧ್ಯಂತ ಜನ ಬೆಂಬಲವಿದ್ಧ ರೈಯವರು ಸೋತ ಬಳಿಕವೂ ರಾಜಕೀಯ ನಿವೃತ್ತಿ ತೆಗೆದುಕೊಳ್ಳಲಿಲ್ಲ. ಮಂಗಳೂರು ಲೋಕಸಭಾ ಆಕಾಂಕ್ಷಿಯಾಗಿದ್ಧರೂ ರೈವರಿಗೆ ಟಿಕೆಟ್ ಸಿಗವುದಿಲ್ಲ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ. ಇದ್ಯಾವುದನ್ನೂ ತಲೆಗೆ ಹಾಕಿಕೊಳ್ಳದೆ ರೈಯವರು ಜಿಲ್ಲೆಯಾದ್ಯಂತ ಓಡಾಡುತ್ತಾ ತಮ್ಮ ಸರ್ಕಾರದ ಸವಲತ್ತುಗಳು ಕಟ್ಟ ಕಡೆಯ ಪ್ರಜೆಗೂ ತಲುಪಬೇಕೆಂದು ಪ್ರಾಮಾಣಿಕವಾಗಿ ದುಡಿಯುತ್ತಿದ್ಧಾರೆ.ಕಾಂಗ್ರೆಸ್ ನಲ್ಲಿ ಬಹಳಷ್ಟು ನಾಯಕರು ಬರಬಹುದು,ಹೋಗಬಹುದು. ಆದರೆ ರಮಾನಾಥ ರೈಯಂತ ಪಾರದರ್ಶಕ ವ್ಯಕ್ತಿತ್ವ ಹೊಂದಿರುವವರ, ಪಕ್ಷದ ಬಗ್ಗೆ ತಮ್ಮ ವಯೋವೃದ್ಧ ವಯಸ್ಸಿನವರೆಗೂ ಪಕ್ಷ ನಿಷ್ಟೆ ಉಳಿಸಿಕೊಳ್ಳುವವರ ಸಂಖ್ಯೆ ಖಂಡಿತಾ ಜಾಸ್ತಿ ಇರಲಾರದು.ದಯವಿಟ್ಟು ಕಾಂಗ್ರೆಸ್ ಹೈಕಮಾಂಡ್ ರಮಾನಾಥ ರೈಯವರಿಗೆ ರಾಜ್ಯಸಭಾ ಸದಸ್ಯ ಸ್ಥಾನ ಅಥವಾ ವಿಧಾನ ಪರಿಷತ್ ಸ್ಥಾನ ಕೊಡಬೇಕು. ಈ ಮೂಲಕ ಕಾಂಗ್ರೆಸ್ ನ್ನು ಕಟ್ಟಿ ಬೆಳೆಸಿದ ರೈಯವರಿಗೆ ಅರ್ಥಪೂರ್ಣ ಗೌರವ ಕೊಡಬೇಕು. ಎಂಬುದು ನಮ್ಮ ಬೇಡಿಕೆ.
ಶ್ರೀ ಬಿ ರಮಾನಾಥ ರೈ ಅಭಿಮಾನಿ ಬಳಗ ಸುಳ್ಯ ವಿಧಾನ ಸಭಾ ಕ್ಷೇತ್ರ ,ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಮುಖ ಕಾಂಗ್ರೆಸ್ ಮುಖಂಡರಾದ
@ ಗೋಕುಲ್ ದಾಸ್ ಸುಳ್ಯ
@ ಭವಾನಿಶಂಕರ್ ಕಲ್ಮಡ್ಕ
@ ಚೇತನ್ ಕಜೆಗದ್ದೆ
@ ಶಶಿಧರ್ ಎಂ ಜೆ
@ ಸಚಿನ್ ರಾಜ್ ಶೆಟ್ಟಿ
@ ಮಹೇಶ್ ಕುಮಾರ್ ಕರಿಕ್ಕಳ
@ ರವೀಂದ್ರ ರುಧ್ರಪಾದ
@ ಬಾಲಕೃಷ್ಣ ಬಳ್ಳೇರಿ
@ ಪ್ರವೀಣ್ ಕುಮಾರ್ ಕೆಡಿಂಜಿ
@ ಶೋಭಿತ್ ನಾಯರ್ ಸುಬ್ರಮಣ್ಯ