ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಪದಾಧಿಕಾರಿಗಳ ಘೋಷಣೆ. ಜಿಲ್ಲೆಯ 7 ಮಂಡಲಗಳಿಗೆ ಅಧ್ಯಕ್ಷರಾಗಿ ನೇಮಕ ಪುತ್ತೂರಿಗೆ ಇಲ್ಲದ ಸ್ಥಾನಮಾನ.

Published

on

ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರುಗಳನ್ನು ಹಾಗೂ ಮಂಡಲಗಳಿಗೆ ಅಧ್ಯಕ್ಷರನ್ನು ಮತ್ತು ಇತರ ವಿಭಾಗಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆದೇಶಿಸಿದ್ದಾರೆ.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರು – ನಂದನ್ ಮಲ್ಯ
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರು – ಮಂಜುಳಾ ರಾವ್
ಜಗನ್ನಾಥ್ ಬೆಳ್ವಾಯಿ – ಎಸ್.ಸಿ ಮೋರ್ಚಾ
ಹರೀಶ್ ಬಿಜತ್ರೆ – ಎಸ್.ಟಿ ಮೋರ್ಚಾ
ಗಣೇಶ್ ಗೌಡ ನಾವೂರ – ರೈತ ಮೋರ್ಚಾ
ಉಪಾಧ್ಯಕ್ಷರಾಗಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿಯಾಗಿ ವಿದ್ಯಾಗೌರಿ ಪುತ್ತೂರು, ಪ್ರಧಾನ ಕಾರ್ಯದರ್ಶಿಯಾಗಿ ಕಿಶೋರ್ ಬೊಟ್ಯಾಡಿ ಸಹಿತ ಹಲವರನ್ನು ನೇಮಕಗೊಳಿಸಲಾಗಿದೆ.

ಪದಾಧಿಕಾರಿಗಳ ವಿವರ.:-






Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version