ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಇಷ್ಟಾರ್ಥಸಿದ್ಧಿಗಾಗಿ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್

Published

on

ಮಂಗಳೂರು : ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು ಇಷ್ಟಾರ್ಥಸಿದ್ಧಿಗಾಗಿ ಹರಕೆ ಕೋಲ ನೆರವೇರಿಸಿದ್ದಾರೆ. ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದಾರೆ.





ಯು.ಟಿ ಖಾದರ್ ಅವರು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಸಂಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ-ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಯು.ಟಿ ಖಾದರ್ ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement