ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಮಂಗಳೂರು – ಮೂಡಿಗೆರೆ – ತುಮಕೂರು ರಸ್ತೆ ಅಗಲೀಕರಣಕ್ಕೆ ಕೇಂದ್ರದ ಅನುಮೋದನೆ

Published

on

ಪುತ್ತೂರು,ಪ್ರೆ 6:ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿಗೆ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದೆ. ಸುಮಾರು 343.74 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಯು ರಸ್ತೆಯು ಜಿಲ್ಲೆಗೆ ಉತ್ತಮ ರಸ್ತೆ ಸಂಪರ್ಕವನ್ನು ಒದಗಿಸಿ ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಅಗತ್ಯ ನೆರವಾಗಲಿದೆ.







ನಮ್ಮ ದಕ್ಷಿಣ ಕನ್ನಡ ಜಿಲ್ಲೆಗೆ ಈ ಮಹತ್ವದ ಹೆದ್ದಾರಿ ಯೋಜನೆಯನ್ನು ನೀಡಿರುವ ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಸಂಸದರಾದ ನಳಿನ್ ಕುಮಾರ್ ಕಟೀಲು ಅಭಿನಂದನೆ ಸಲ್ಲಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version