ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪ್ರೆ 17, ರಂದು ಕುರಿಯ ಕಿನ್ನಿಮಜಲು ಗರಡಿ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವ

Published

on

ಪುತ್ತೂರು ಫೆ. 7: ಪುತ್ತೂರು ತಾಲೂಕು ಕುರಿಯ ಗ್ರಾಮದ ಕಿನ್ನಿಮಜಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವ ದಿನಾಂಕ 17.2. 24ನೇ ಶನಿವಾರದಂದು ನಡೆಯಲಿಕ್ಕಿದೆ, ಇದರ ಜೊತೆಗೆ ಕಲಿಯುಗದ ಮಾಯ್ಕಾರೆ ಪಂಜುರ್ಲಿ ತುಳು ಪೌರಾಣಿಕ ಮತ್ತು ಸಾಮಾಜಿಕ ಭಕ್ತಿ ಪ್ರಧಾನ ನಾಟಕ ನಡೆಯಲಿದೆ ಹಾಗೂ ಭಕ್ತಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬ್ರಹ್ಮ ಬೈದರ್ಕಳ ದೈವಗಳ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಬೇಕಾಗಿ ಗರಡಿಯ ಮುಖ್ಯಸ್ಥರು ತಿಳಿಸಿರುತ್ತಾರೆ





Continue Reading
Click to comment

Leave a Reply

Your email address will not be published. Required fields are marked *

Advertisement