ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಪುತ್ತೂರು: ಬಾರಿ ರಾಜಕೀಯ ಕೋಲಾಹಲ ಸೃಷ್ಟಿಸಿದ ಬೇಟಿ. ಡಾಕ್ಟರ್. ಎಂ. ಕೆ. ಪ್ರಸಾದ್ ಅವರನ್ನು ಭೇಟಿಯಾದ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್

Published

on

ಪುತ್ತೂರು : ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಟಿಕೆಟ್ ಗೆ ಆಗ್ರಹಿಸುತ್ತಿರುವ ಸತ್ಯಜಿತ್ ಸುರತ್ಕಲ್ ಅವರು ಖ್ಯಾತ ವೈದ್ಯ ಡಾ.ಎಂ.ಕೆ. ಪ್ರಸಾದ್ ಅವರ ಮನೆಗೆ ಭೇಟಿ ನೀಡಿದರು.

ಪುತ್ತೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಅವರು ಬಳಿಕ ಡಾ.ಎಂ.ಕೆ. ಪ್ರಸಾದ್ ಅವರ ಮನೆಯಲ್ಲಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.





ಸತ್ಯಜಿತ್ ಅವರ ಈ ಭೇಟಿ ಲೋಕಸಭಾ ಚುನಾವಣೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆಯೇ ಎಂದು ಕಾದು ನೋಡಬೇಕಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version