ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ಸಮಾವೇಶಕ್ಕೆ ಶಾಸಕ ಅಶೋಕ್ ರೈ ಹತ್ತು ಸಾವಿರಕ್ಕೂ ಮಿಕ್ಕಿ ಕಾರ್ಯಕರ್ತರೊಂದಿಗೆ ಬಿಗ್ ಎಂಟ್ರಿ

Published

on

ಪುತ್ತೂರು: ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ವಿದ್ಯಾಸಂಸ್ಥೆಯ ಆವರಣದಲ್ಲಿ‌ ಇಂದು‌ ಮಧ್ಯಾಹ್ನ ನಡೆಯಲಿರುವ ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ‌ ಪುತ್ತೂರಿನಿಂದ‌ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಾವಿರಾರು‌ ಮಂದಿ ತೆರಳಿ ಬಿಗ್ ಎಂಟ್ರಿ ಕೊಟ್ಟಿದ್ದಾರೆ.







ಎಐಸಿಸಿ‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ‌ ಡಿಕೆ.ಶಿವಕುಮಾರ್ ಸಹಿತ ಘಟಾನುಘಟಿ ನಾಯಕರು‌ ಭಾಗವಹಿಸುವ ಈ ಸಮಾವೇಶದಲ್ಲಿ ಲಕ್ಷ ಕ್ಕೂ ಅಧಿಕ ಕಾರ್ಯಕರ್ಯರು ಪಾಲ್ಗೊಳ್ಳಲಿದ್ದಾರೆ.‌ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement