ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿ

Published

on

ಫೆಬ್ರವರಿ 17: ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಪಕ್ಷದ ರಾಜ್ಯಮಟ್ಟದ ಸಮಾವೇಶ ಸಹ್ಯಾದ್ರಿ ಕಾಲೇಜ್ ಕ್ರೀಡಾಂಗಣದಲ್ಲಿ ಇಂದು ನಡೆಯಿತು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ ಮುಂಡೂರು ವಲಯ ಕಾಂಗ್ರೆಸ್ ವತಿಯಿಂದ ನೂರಾರು ಕಾರ್ಯಕರ್ತರು ಪಕ್ಷದ ಮುಖಂಡರು ಭಾಗಿಯಾಗಿ ಮಂಗಳೂರು ಸಮಾವೇಶದಲ್ಲಿ ಪಾಲ್ಗೊಂಡಿರುತ್ತಾರೆ ಆಗಮಿಸಿದ ಕಾರ್ಯಕರ್ತರಿಗೆ ಶಾಸಕ ಅಶೋಕ್ ಕುಮಾರ್ ರೈ ಇವರು ಅಭಿನಂದನೆ ಸಲ್ಲಿಸಿರುತ್ತಾರೆ.





Continue Reading
Click to comment

Leave a Reply

Your email address will not be published. Required fields are marked *

Advertisement