ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಫೆ.25: ಬಂಟ್ವಾಳದಲ್ಲಿ ‘ಜನಾಗ್ರಹ ಸಮಾವೇಶ’ ಲೋಕಸಭಾ ಚುನಾವಣೆ ; ದ.ಕ. ಜಿಲ್ಲೆ ಬಿಜೆಪಿ ಅಭ್ಯರ್ಥಿಯಾಗಿ ಸತ್ಯಜಿತ್‌ ಸುರತ್ಕಲ್ ರವರಿಗೆ ಟಿಕೆಟ್ ನೀಡಲು ಆಗ್ರಹ

Published

on

ಬಂಟ್ವಾಳ : ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸತ್ಯಜಿತ್ ಸುರತ್ಕಲ್ ಅವರಿಗೆ ಅವಕಾಶ ಮಾಡಿಕೊಡುವಂತೆ ಆಗ್ರಹಿಸಿ ‘ಜನಾಗ್ರಹ ನಮಾವೇಶ’ ಫೆ.25 ರಂದು ಬಂಟ್ವಾಳ ಬಂಟರ ಭವನದಲ್ಲಿ ನಡೆಯಲಿದೆ.





ಫೆ.25 ರಂದು ಸಂಜೆ 3.30 ರಿಂದ ಸಮಾವೇಶ ಆರಂಭಗೊಳ್ಳಲಿದ್ದು ಹಲವು ಗಣ್ಯರು, ಕಾರ್ಯಕರ್ತರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version