ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
4 months agoon
By
Akkare Newsಪುತ್ತೂರು: ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಕ್ಷೇತ್ರದಲ್ಲಿ ಅದರಲ್ಲೂ ವಿಶೇಷವಾಗಿ ಕೃಷಿಕರಿಗೆ ಅತೀ ಅಗತ್ಯವಿರುವ ಉತ್ಪನಗಳ ತಯಾರಿಕೆಯಲ್ಲಿ ಕಳೆದ 28 ವರ್ಷಗಳಿಂದ ಉತ್ತಮ ಗುಣಮಟ್ಟದ ಉತ್ಪನ್ನಗಳು, ತಂತ್ರಜ್ಞಾನ ಹಾಗೂ ಸೇವೆಯ ಮೂಲಕ ತನ್ನದೇ ಆದ ಛಾಪನ್ನು ಒತ್ತಿ ಯಶಸ್ಸಿನ ಹೆಜ್ಜೆ ಇಡುತ್ತಿರುವ ಪುತ್ತೂರಿನ ಆಕರ್ಷಣ್ ಇಂಡಸ್ಟ್ರಿಸ್ ಈ ಬಾರಿ ಕೃಷಿಕರಿಗೆ ವಿಶೇಷ ಕೊಡುಗೆಯೊಂದನ್ನು ಘೋಷಿಸಿದೆ.
ಸಂಸ್ಥೆಯು ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಪ್ರತಿ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಲಕ್ಕಿ ಕೂಪನ್ಗಳನ್ನು ನೀಡಿದೆ. ಕೃಷಿಕರು ಈ ಕೂಪನ್ಗಳನ್ನು ಪಡೆದುಕೊಂಡು, ಮಾಹಿತಿಗಳನ್ನು ತುಂಬಿಸಿ ಹಿಂದಿರುಗಿಸಲು ಇಂದಿನಿಂದ ಮಾ.5ರ ವರೆಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ. ಮಾ.5ರವರೆಗೆ ಕೂಪನ್ ವಿತರಣೆ ನಡೆಯಲಿದ್ದು ಮಾ.9ರಂದು ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಕೂಪನ್ ವಿಜೇತರಾದ ಕೃಷಿ ಮಿತ್ರರಿಗೆ 5 ಚಿನ್ನ ಹಾಗೂ 25 ಬೆಳ್ಳಿಯ ನಾಣ್ಯ ಗೆಲ್ಲುವ ಸುವರ್ಣಾವಕಾಶವನ್ನು ವಾರ್ಷಿಕೋತ್ಸವದ ಸಂಭ್ರಮದಲ್ಲಿರುವ ಸಂಸ್ಥೆಯು ಒದಗಿಸಿದೆ.
ಉಚಿತ ಡೆಲಿವರಿ
ಅಲ್ಲದೆ ಫೆ.21ರಿಂದ ಕೃಷಿಕರ ಅನುಕೂಲಕ್ಕಾಗಿ ವಿವಿಧ ಕೃಷಿ ಉಪಯೋಗಿ ಉತ್ಪನ್ನಗಳಾದ ಟ್ರ್ಯಾಗನ್ ಫುಟ್ ಸ್ಟ್ಯಾಂಡ್, ಬೇಲಿ ಕಂಬ, ವೈ ಪೋಲ್ ಅಲ್ಲದೆ ಕಾಳುಮೆಣಸು ಫಾರ್ಮ್ ಗಳಲ್ಲಿ ಬಳಕೆಯಾಗುವ ವಿಯೆಟ್ನಾಮ್ ಮಾಡೆಲ್ನ ಕಾಂಕ್ರೀಟ್ ಪೋಲ್ಗಳನ್ನು ನಿಗದಿಪಡಿಸಿದ ಅವಧಿಯೊಳಗೆ, ನಿಗದಿತ ಸ್ಥಳಗಳಿಗೆ, ಕೃಷಿಕರ ಮನೆ ಬಾಗಿಲಿಗೆ ಉಚಿತವಾಗಿ ಸಾಗಾಟ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಉಚಿತ ಡೆಲಿವರಿ ಕೆಲವು ದಿನಗಳವರೆಗೆ ಮಾತ್ರ ಇರಲಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
1996ರ ಅ.21 ರಂದು ಸಿಮೆಂಟ್ ಇಟ್ಟಿಗೆ ತಯಾರಿ ಹಾಗೂ ಮಾರಾಟದ ಮೂಲಕ ಉದ್ಯಮ ಜಗತ್ತಿಗೆ ಕಾಲಿಟ್ಟ ಸಂಸ್ಥೆಯು ಇದೀಗ ಹತ್ತು ಹಲವು ಉತ್ಪನ್ನಗಳ ಮೂಲಕ ಜಿಲ್ಲೆಯಾದ್ಯಂತ ಮನೆ ಮಾತಾಗಿದೆ. ಈ ಸಂಸ್ಥೆಯು ಹಲವು ಉತ್ಪನ್ನಗಳು ರಾಜ್ಯಾದ್ಯಂತ ಸರಬರಜಾಗುತ್ತಿದ್ದು ಡೀಲರ್ ಗಳ ಮೆಚ್ಚಿನ ಸಂಸ್ಥೆಯಾಗಿಯೂ ಬೆಳೆದಿದೆ.