ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಪಘಾತ

ಕಾಂಗ್ರೆಸ್ ಮುಖಂಡ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಇನ್ನೋವಾ ಕಾರು ಅಪಘಾತ ; ಚಾಲಕನ ಸಮಯ ಪ್ರಜ್ಞೆಯಿಂದ ಕಾವು ಹೇಮನಾಥ ಶೆಟ್ಟಿ ಅಪಾಯದಿಂದ ಪಾರು

Published

on

ಪುತ್ತೂರು ಕಾಂಗ್ರೆಸ್ ಮುಖಂಡ ಕಾವು ಹೇಮಾನಾಥ್ ಶೆಟ್ಟಿ ಅವರ ಕಾರು ಅಪಘಾತಗೊಂಡ ಘಟನೆ ಬೆದ್ರಾಳ ಸಮೀಪ ನಡೆದಿದೆ.







ಘಟನೆಯಲ್ಲಿ ಕಾರಿಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement