ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ.ಪುತ್ತೂರು ಚುನಾವಣಾ ಅಧಿಕಾರಿ. ಇಲ್ಲಿದೆ ಫುಲ್ ಡೀಟೇಲ್ಸ್ 👇ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕ ಕಲ್ಯಾಣಾರ್ಥವಾಗಿ ನಾಳೆ ಏ.22 ಮಹಾಲಿಂಗೇಶ್ವರ ದೇವಸ್ಥಾನದಲ್ಲಿ "ಸೀಯಾಳಭಿಷೇಕ"ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಾರ್ಪಾಡಿ ಸುಬ್ರಮಣ್ಯ ದೇವಸ್ಥಾನದ ಬ್ರಹ್ಮಕಲಶ , ತಾಲೂಕಿನ ವಿವಿದೆಡೆಯಿಂದ ಹರಿದು ಬಂದ ಹೊರೆಕಾಣಿಕೆ ,ಹೊರೆಕಾಣಿಕೆ ಮೆರವಣಿಗೆಯಲ್ಲಿ ಶಾಸಕ : ಅಶೋಕ್ ಕುಮಾರ್ ರೈPublished
4 months agoon
By
Akkare Newsಬೆಂಗಳೂರು: ವಿದ್ಯುತ್ ಬಳಕೆದಾರರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಸಿಹಿ ಸುದ್ದಿ ನೀಡಿದೆ. ಪ್ರತಿ ಯೂನಿಟ್ಗೆ 1ರೂ. 10 ಪೈಸೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಆದರೆ,ಈ ದರ ಇಳಿಕೆ 100 ಯೂನಿಟ್ಗಿಂತ ಹೆಚ್ಚು ಬಳಕೆ ಮಾಡುವ ಗ್ರಾಹಕರಿಗೆ ಮಾತ್ರ ಅನ್ವಯ ಆಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.
ಈ ದರ ಇಳಿಕೆಯ ಆದೇಶ ಮಾ.1ರಿಂದಲೇ ಅನ್ವಯ ಆಗುತ್ತದೆ. ವಾಣಿಜ್ಯ, ಕೈಗಾರಿಕಾ ಮತ್ತು ಸ್ಥಳೀಯ ವಸತಿ ಉದ್ದೇಶದ ಮನೆಗಳ ಗ್ರಾಹಕರಿಗೆ ವಿದ್ಯುತ್ ದರ ಇಳಿಕೆಯ ಆದೇಶವು ಅನ್ವಯವಾಗುತ್ತದೆ. ಇಲ್ಲಿ ಮುಖ್ಯವಾಗಿ ಪ್ರತಿ ತಿಂಗಳಿಗೆ 100 ಯೂನಿಟ್ಗಳಿಗಿಂತ ಹೆಚ್ಚಿನ ವಿದ್ಯುತ್ ಉಪಯೋಗಿಸುವವರಿಗೆ ಹೊಸ ದರ ಇಳಿಕೆಯು ಅನ್ವಯ ಆಗುತ್ತದೆ. 5 ಎಸ್ಕಾಂ ಗಳು ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದವು.
💡ಗೃಹ ಬಳಕೆ ಸಂಪರ್ಕ: 100 ಯೂನಿಟ್ಗಳಿಗಿಂತ ಹೆಚ್ಚಿನ ಬಳಕೆಗಾಗಿ ಪ್ರತಿ ಯೂನಿಟ್ಗೆ 1 ರೂ. 10 ಪೈಸೆ ವಿದ್ಯುತ್ ಶುಲ್ಕವನ್ನು ಕಡಿತ
💡ವಾಣಿಜ್ಯ ಸಂಪರ್ಕ: ಪ್ರತಿ ಯೂನಿಟ್ಗೆ 125 ಪೈಸೆ (1 ರೂ.25 ಪೈಸೆ) ಕಡಿಮೆ ಮಾಡಲಾಗಿದೆ. ಅಂದರೆ ಪ್ರತಿ ಕಿಲೋವೋಲ್ಟ್ ಆಂಪಿಯರ್ (ಕೆವಿಎ)ಗೆ ರೂ.10 ಕಡಿಮೆ
💡ಕೈಗಾರಿಕೆ ಸಂಪರ್ಕ: ಪ್ರತಿ ಯೂನಿಟ್ಗೆ 50 ಪೈಸೆಗಳಷ್ಟು ಕಡಿಮೆ ಮಾಡಲಾಗಿದೆ. ಪ್ರತಿ ಕೆವಿಎಗೆ ರೂ.10 ಕಡಿಮೆ
💡ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳು : ಪ್ರತಿ ಯೂನಿಟ್ಗೆ 40 ಪೈಸೆ ಕಡಿಮೆ ಮಾಡಲಾಗಿದೆ. ಪ್ರತಿ ಕೆವಿಎಗೆ ರೂ.10 ಕಡಿಮೆ
💡ಖಾಸಗಿ ಏತ ನೀರಾವರಿ: ಪ್ರತಿ ಯೂನಿಟ್ಗೆ 200 ಪೈಸೆ (2 ರೂ.) ವಿದ್ಯುತ್ ದರ ಕಡಿತ
💡ಹಾಪಾರ್ಟ್ಮೆಂಟ್: ಪ್ರತಿ ಪ್ರತಿ ಕಿಲೋವೋಲ್ಟ್ ಆಂಪಿಯರ್ (ಕೆವಿಎ)ಗೆ ರೂ.10 ಕಡಿಮೆಯಾಗುತ್ತದೆ
💡ಖಾಸಗಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳು: ಪ್ರತಿ ಯೂನಿಟ್ಗೆ 50 ಪೈಸೆ ಕಡಿತ ಮಾಡಲಾಗುತ್ತದೆ
💡ಕೈಗಾರಿಕಾ ಸಂಸ್ಥೆಗಳು: ಪ್ರತಿ ಯೂನಿಟ್ಗೆ 100 ಪೈಗಳಷ್ಟು ದರ ಕಡಿಮೆ