ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪಂಜ : ಸಾಮಾಜಿಕ, ಧಾರ್ಮಿಕ ಧುರೀಣ ಡಾ. ದೇವಿಪ್ರಸಾದ್ ಕಾನತ್ತೂರ್ ಕಾಂಗ್ರೆಸ್ ಪಕ್ಷ ಸೇರ್ಪಡೆ

Published

on

ಪಂಜ: ಸಾಮಾಜಿಕ, ಧಾರ್ಮಿಕ ಧುರೀಣ ಡಾ. ದೇವಿಪ್ರಸಾದ್ ಕಾನತ್ತೂರ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಸುಳ್ಯದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಅವರಿಗೆ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.






ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದಿರುವ ದೇವಿಪ್ರಸಾದ್ ಕಾನತ್ತೂ‌ರ್ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ.

ಪುಣ್ಣತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಪ್ರಸ್ತುತ ಆಡಳಿತ ಸಮಿತಿ ಅಧ್ಯಕ್ಷರಾಗಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement