ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾರ್ಚ್. 7 : ಪುತ್ತೂರಿನಲ್ಲಿ ಗ್ಯಾರಂಟಿ ಸಮಾವೇಶ ಕಾಂಗ್ರೆಸ್ ಪೂರ್ವಭಾವಿ ಸಭೆ ಗ್ಯಾರೆಂಟಿ ಸಮಾವೇಶ ರಾಜ್ಯಕ್ಕೆ ಮಾದರಿಯಾಗಬೇಕು : ಶಾಸಕ ಅಶೋಕ್ ಕುಮಾರ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ,ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಇಂದಿನ ಕಾರ್ಯಕ್ರಮ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚಿಣ್ಣರ ಲೋಕ ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಎ.ವಿ.ಜಿ. ಬೇಸಿಗೆ ಶಿಬಿರ 2024 ಸಮಾರೋಪ ಸಮಾರಂಭ "ಮಕ್ಕಳ ರಾಜ್ಯ" ನಾಟಕ ಪ್ರದರ್ಶನ ಎವಿಜಿ ವಿದ್ಯಾಸಂಸ್ಥೆ ಪುತ್ತೂರಿನ ಕೆವಿಜಿ ಆಗಬೇಕು : ಜಯಪ್ರಕಾಶ್ ಬದಿನಾರ್Published
4 months agoon
By
Akkare Newsಪುತ್ತೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯ ಐದು ಗ್ಯಾರಂಟಿ ಯೋಜನೆಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಫಲಾನುಭವಿಗಳ ಸಮಾವೇಶವು ಮಾ.7ರಂದು ಕಿಲ್ಲೆಮೈದಾನದಲ್ಲಿ ನಡೆಯಲಿದ್ದು ಇದರ ಪೂರ್ವ ಸಿದ್ಧತೆಯಾಗಿ ಮಾ.5ರಂದು ಸಂಜೆ ಬೊಳುವಾರು ಬೈಪಾಸ್ ರಸ್ತೆಯ ಉದಯಗಿರಿ ಭಾಗೀರಥಿ ಸಭಾಭವನದಲ್ಲಿ ಕಾಂಗ್ರೆಸ್ ಪ್ರಮುಖರ ಸಭೆ ನಡೆಯಿತು.
ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ನಾಳೆದಿನ ಸಮಾವೇಶಕ್ಕೆ 15 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ದ.ಕ, ಉಡುಪಿ ಜಿಲ್ಲೆಯಲ್ಲಿ ಪ್ರಭಲವಾಗಿರುವ ವಿಧಾನಸಭಾ ಕ್ಷೇತ್ರ ಪುತ್ತೂರು. ನಮ್ಮ ಪುತ್ತೂರಿನ ಶಕ್ತಿ ಕರ್ನಾಟಕ್ಕೆ ಗೊತ್ತಾಗಬೇಕು. ಈ ನಿಟ್ಟಿನಲ್ಲಿ ಸಮಾವೇಶ ಯಶಸ್ವಿಯಾಗಬೇಕು. ಬೆಳಿಗ್ಗೆ 11 ಗಂಟೆಗೆ ಕಿಲ್ಲೆ ಮೈದಾನದಲ್ಲಿ ಎಲ್ಲರು ಸೇರಬೇಕು. ಅಧಿಕಾರಿಗಳು 5 ಸಾವಿರ ಜನರ ಲೆಕ್ಕ ಕೊಟ್ಟಿದ್ದಾರೆ. 10 ಸಾವಿರ ಜನ ಸಂಖ್ಯೆ ನಾವು ಸೇರಿಸಬೇಕು. ಕೇವಲ 2 ಗಂಟೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಬಳಿಕ ಊಟದ ವ್ಯವಸ್ಥೆ ಮಾಡಿದ್ದೇವೆ. ಒಟ್ಟು ರೂ.50 ಲಕ್ಷ ಖರ್ಚು ಆಗಲಿದೆ. ನಿಮಗೆ ಬೇರೆ ಯಾವ ಒತ್ತಡ ಕೊಡುವುದಿಲ್ಲ. ನಿಮಗೆ ಜನ ಸೇರಿಸುವುದಷ್ಟೇ ಕೆಲಸ. ಈ ಕಾರ್ಯಕ್ರಮ ಒಳ್ಳೆಯ ಸಂದೇಶ ಕೊಡುತ್ತದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಮ್ ಬಿ ವಿಶ್ವನಾಥ ರೈ, ವಿಟ್ಲ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಎಮ್ ಎಸ್. ಮಹಮ್ಮದ್, ಪ್ರಸಾದ್ ಕೌಶಲ್ ಶೆಟ್ಟಿ, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿ ಸೋಜ, ಕೆ ಪಿ ಸಿ ಸಿ ಸದಸ್ಯ ಕಾವು ಹೇಮನಾಥ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಸ್ವಾಗತಿಸಿದರು. ಅಮಳ ರಾಮಚಂದ್ರ ಭಟ್, ಸಂತೋಷ್ ಭಂಡಾರಿ, ವಿಶ್ವಜೀತ್ ವಂದೇ ಮಾತರಂ ಹಾಡಿದರು. ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು.