ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಗ್ಯಾರಂಟಿ ಯೋಜನೆಗಳ ಬಂಟ್ವಾಳ ತಾ/ ಅನುಷ್ಠಾನ ಅಧ್ಯಕ್ಷರಾಗಿ ಶ್ರೀಮತಿ ಜಯಂತಿ ವಿ.ಪೂಜಾರಿ ನೇಮಕ.

Published

on

ಬಂಟ್ವಾಳ,ಮಾ12:ರಾಜ್ಯ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಹಾಗೂ ಬಂಟ್ವಾಳ ತಾಲೂಕಿನ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವರಾದ ಶ್ರೀ ಬಿ‌‌.ರಮಾನಾಥ ರೈ ರವರ ಶಿಫಾರಸ್ಸಿನ ಮೇರೆಗೆ ಶ್ರೀಮತಿ ಜಯಂತಿ ವಿ‌.ಪೂಜಾರಿ ರವರನ್ನು ಕರ್ನಾಟಕ ಸರ್ಕಾರದಿಂದ ನೇಮಕಮಾಡಲಾಗಿದೆ.






ಇವರು ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಬಾಕಿಲ ನಿವಾಸಿಯಾಗಿದ್ದು.ಕಾಂಗ್ರೆಸ್ ಪಕ್ಷದ ನಿಷ್ಟವಂತ ಕಾರ್ಯಕರ್ತೆಯಾಗಿದ್ದು.ಪ್ರಸ್ತುತ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ,ದ‌.ಕ ಜಿಲ್ಲಾ ಕಾಂಗ್ರೆಸ್ ಸದಸ್ಯರಾಗಿ, ದ.ಕ ಜಿಲ್ಲಾ ಮಾಜಿ ಕೆ.ಡಿ.ಪಿ ಸದಸ್ಯರಾಗಿ ಸೇವೆ ಸಲ್ಲಿಸಿರುತ್ತಾರೆ,ಶಿವಗಿರಿ ಮಹಿಳಾ ಸಹಕಾರಿ ಬ್ಯಾಂಕ್ ನ ಸ್ಥಾಪಕರಾಗಿ ಪ್ರಸ್ತುತ ಅಧ್ಯಕ್ಷರಾಗಿರುತ್ತಾರೆ ಹಾಗೂ ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯದ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಮಾಣಿ ವಲಯ ಜನಜಾಗೃತಿ ವೇದಿಕೆಯ ಸದಸ್ಯರಾಗಿದ್ದು ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದು.ಉತ್ತಮ ಸಂಘಟಕಿಯಾಗಿರುತ್ತಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement