ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಉಜಿರೆ: ರಾಷ್ಟ್ರೀಯ ಹೆದ್ದಾರಿ ನಾಗಬನದ ಹತ್ತಿರ ಆಕಸ್ಮಿಕವಾಗಿ ಬೆಂಕಿ, ತಕ್ಷಣ ಸೂಕ್ತ ಕ್ರಮ ತೆಗೆದುಕೊಂಡು ಜನರ ಪ್ರಶಂಸೆಗೆ ಪಾತ್ರರಾದ ಶಿವಪ್ರಸಾದ್ ಅಜಿಲ

Published

on

ಉಜಿರೆ: ರಾಷ್ಟ್ರೀಯ ಹೆದ್ದಾರಿ ನಾಗಬನದ ಹತ್ತಿರ ಅಭಿವೃದ್ಧಿ ಮಾಡುವ ಸಮಯದಲ್ಲಿ ಮರಗಳನ್ನು ಕಡಿದು ಹಾಕಲಾಗಿದ್ದು ಇವತ್ತು ಬೆಳ್ಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಶಿವಪ್ರಸಾದ್ ಅಜಿಲರಿಗೆ ಮಾಹಿತಿ ನೀಡಿದ ತಕ್ಷಣ ಸೂಕ್ತ ಕ್ರಮ ತೆಗೆದುಕೊಂಡು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ.








Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version