ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಪುತ್ತಿಲ ಬಿಜೆಪಿ ಸೇರ್ಪಡೆ ಮಾಧ್ಯಮ ಪ್ರಚಾರ : ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನಿಗೂಢ ಸಭೆ ಬಳಿಕ ಜಿಲ್ಲಾಧ್ಯಕ್ಷರ ಹೇಳಿಕೆ ಯಕ್ಷ ಪ್ರಶ್ನೆ..???

Published

on

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಇನ್ನು‌ ಬಿಜೆಪಿ ಸೇರ್ಪಡೆಗೊಂಡಿಲ್ಲ ಎನ್ನುವುದು ಇದೀಗ ದೃಢಗೊಂಡಿದೆ.

ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಗೌಪ್ಯ ಸಭೆಯ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು.ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, “ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿರುವುದು ಮಾಧ್ಯಮ ಪ್ರಚಾರ” ಎಂದು ಹೇಳಿದರು.






ಈ ಮೂಲಕ ಬಿಜೆಪಿ ಹಾಗೂ ಪುತ್ತಿಲ ಪರಿವಾರ ಇನ್ನು ಒಂದು ಒಮ್ಮತಕ್ಕೆ ಬರಲು ವಿಫಲವಾಗಿದೆ ಎನ್ನುವುದು ದೃಢಗೊಂಡಿದೆ. ಎರಡು ಬಣಗಳು ಪರಸ್ಪರ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಬಿಜೆಪಿ ಜಿಲ್ಲಾಧ್ಯಕ್ಷರು ಪುತ್ತಿಲ ವಿಚಾರವಾಗಿ ಒಂದೇ ವಾಕ್ಯದಲ್ಲಿ ಮಾತು ಮುಗಿಸಿದರು.ಉಳಿದಂತೆ ಚುನಾವಣೆ ಬಗ್ಗೆಯೇ ಮಾತುಕತೆ ನಡೆಯಿತು.

Continue Reading
Click to comment

Leave a Reply

Your email address will not be published. Required fields are marked *

Advertisement