ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ನಾಳೆ(ಮಾ 19) ಡಿ.ವಿ.ಸದಾನಂದ ಗೌಡರ ಕುತೂಹಲದ ಪತ್ರಿಕಾ ಗೋಷ್ಠಿ : ರಾಜಕೀಯ ನಿವೃತ್ತಿ ಘೋಷಿಸುತ್ತಾರೆ…? ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆಯೋ !!!? ಎಲ್ಲರ ಚಿತ್ತ…ಗೌಡ ರತ್ತ …..!!!

Published

on

ಬೆಂಗಳೂರು: ಲೋಕಸಭೆ ಚುನಾವಣೆ ಟಿಕೇಟ್ ಕುರಿತು ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕ ಮಾಡಿರುವುದು ನಿಜ. ಈ ಕುರಿತು ಕುಟುಂಬದವರ ಜತೆ ಮಾತುಕತೆ ನಡೆಸಬೇಕಾಗಿದೆ. ನಾಳೆ ಪತ್ರಿಕಾಗೋಷ್ಠಿ ನಡೆಸಿ ನನ್ನ ನಿಲುವು ತಿಳಿಸುತ್ತೇನೆ ಎಂದು ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.







ಈಗಾಗಲೇ ಕಾಂಗ್ರೆಸ್ ಪಕ್ಷದ ಪ್ರಮುಖರೊಬ್ಬರು ನನ್ನ ಜತೆ ಸಮಾಲೋಚನೆ ಮಾಡಿದ್ದಾರೆ. ಅವರು ಹೇಳಿರುವ ಮಾತನ್ನು ಈಗ ಬಹಿರಂಗಪಡಿಸಲು ಆಗುವುದಿಲ್ಲ. ನಾಳೆ ಎಲ್ಲವನ್ನೂ ತಿಳಿಸುತ್ತೇನೆ ಎಂದಿದ್ದಾರೆ.ಯಾರಿಗೆಲ್ಲ ಅನ್ಯಾಯ ಆಗಿದೆಯೋ ಅವರೆಲ್ಲಾ ಒಂದುಗೂಡಿ ಹೈಕಮಾಂಡ್ ಬಳಿ ಹೋಗೋಣ ಎಂದಿದ್ದೆ. ಆದರೆ ಈಶ್ವರಪ್ಪ ಅವರು ತಮ್ಮ ನಿಲುವು ಪ್ರಕಟಿಸಿದ್ದಾರೆ.ಅಂತೂ ಡಿ.ವಿ.ಸದಾನಂದ ಗೌಡರು ಬಿಜೆಪಿ ಪಕ್ಷ ಸೇರುತ್ತಾರೋ, ಇಲ್ಲವೋ ಎಂಬುದನ್ನು ಕಾದುನೋಡಬೇಕಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement