ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ :ದಕ್ಷಿಣ ಕನ್ನಡ ಪದ್ಮರಾಜ್, ಉಡುಪಿ -ಚಿಕ್ಕಮಂಗಳೂರು ಜಯಪ್ರಕಾಶ್ ಹೆಗ್ಡೆ

Published

on

ಕಾಂಗ್ರೆಸ್ 2ನೇ ಪಟ್ಟಿ ರಿಲೀಸ್: ದಕ ದಿಂದ ಪದ್ಮರಾಜ್, ಉಡುಪಿ-ಚಿಕ್ಕಮಗಳೂರಿಗೆ ಜೆಪಿ ಹೆಗ್ಡೆ
ಬೆಂಗಳೂರು : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಕರ್ನಾಟಕದ ಅಭ್ಯರ್ಥಿಗಳ ಎರಡನೇ ಪಟ್ಟಿ ಗುರುವಾರ ಬಿಡುಗಡೆಯಾಗಿದ್ದು ದಕ್ಷಿಣ ಕನ್ನಡದಿಂದ ಪದ್ಮರಾಜ್ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಕೆ. ಜಯಪ್ರಕಾಶ್ ಹೆಗ್ಡೆಯವರಿಗೆ ಟಿಕೆಟ್ ನೀಡಲಾಗಿದೆ.










ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿ
ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
ಬಾಗಲಕೋಟೆ – ಸಂಯುಕ್ತ ಪಾಟೀಲ್
ಗುಲ್ಬರ್ಗಾ – ರಾಧಾಕೃಷ್ಣ
ರಾಯಚೂರು – ಜಿ ಕುಮಾರ ನಾಯ್ಕ
ಬೀದರ್ – ಸಾಗರ್ ಖಂಡ್ರೆ
ಕೊಪ್ಪಳ – ಕೆ ರಾಜಶೇಖರ್ ಬಸವರಾಜ ಹಿತ್ನಾಳ್
ಧಾರವಾಡ – ವಿನೋದ್ ಅಸೋಟಿ
ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ
ದಕ್ಷಿಣ ಕನ್ನಡ – ಪದ್ಮರಾಜ್
ಚಿತ್ರದುರ್ಗ – ಬಿ ಎನ್ ಚಂದ್ರಪ್ಪ
ಮೈಸೂರು – ಎಮ್ ಲಕ್ಷ್ಮಣ್
ಬೆಂಗಳೂರು ಉತ್ತರ – ಪ್ರೋ. ಎಮ್ ವಿ ರಾಜೀವ್ ಗೌಡ
ಬೆಂಗಳೂರು ಸೆಂಟ್ರಲ್ – ಮನ್ಸೂರ್ ಆಲಿ ಖಾನ್
ಬೆಂಗಳೂರು ದಕ್ಷಿಣ – ಸೌಮ್ಯರೆಡ್ಡಿ

Continue Reading
Click to comment

Leave a Reply

Your email address will not be published. Required fields are marked *

Advertisement