ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಪುತ್ತೂರು : ಇಂದು ಕಲ್ಲಗುಡ್ಡೆಯಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ

Published

on

ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ “ಕಲ್ಲಗುಡ್ಡೆ” ಎಂಬಲ್ಲಿ 21/03/24ರಂದು ಆರನೇ ವರ್ಷದ ಕಟೀಲು ದುರ್ಗಪರಮೇಶ್ವರಿ ಯಕ್ಷಗಾನ ಮಂಡಳಿ (ರಿ)ಇವರ ವತಿಯಿಂದ “ದೇವಿ ಮಹಾತ್ಮೆ” ಎಂಬ ಪೌರಾಣಿಕ ಪುಣ್ಯ ಕಥಾ ಭಾಗ ಯಕ್ಷಗಾನ ಸೇವೆ ರೂಪದಲ್ಲಿ ನಡೆಯಲಿದೆ.







ಸಂಜೆ 5.30 ಚೌಕಿ ಪೂಜೆ ನಡೆದು ರಾತ್ರಿ 7 ರಿಂದ ದೇವರ ಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆ ನಡೆಯಲಿರುವುದು.ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸುವ. ಚಂದ್ರಶೇಖರ. ಕೆ. “ಸಮೃದ್ಧಿ” ಕಲ್ಲಗುಡ್ಡೆ ದರ್ಬೆ. ಪುತ್ತೂರು. ಹಾಗೂ ಊರ ಹತ್ತು ಸಮಸ್ತರು

Continue Reading
Click to comment

Leave a Reply

Your email address will not be published. Required fields are marked *

Advertisement